AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಕೊನೆಗೂ ಸೋಲಾರ್ ಮೇಲ್ಛಾವಣಿ ಯೋಜನೆ ಆರಂಭಿಸಿದ ಬೆಸ್ಕಾಂ

ಸೌರ ಮೇಲ್ಛಾವಣಿ ಯೋಜನೆಯನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಂತಿಮವಾಗಿ ಕಾರ್ಯಗತಗೊಳಿಸಲು ಪ್ರಾರಂಭಿಸಿದ್ದು, ಆಸಕ್ತಿ ಹೊಂದಿರುವ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ.

Bengaluru: ಕೊನೆಗೂ ಸೋಲಾರ್ ಮೇಲ್ಛಾವಣಿ ಯೋಜನೆ ಆರಂಭಿಸಿದ ಬೆಸ್ಕಾಂ
ಸೋಲಾರ್ ಮೇಲ್ಛಾವಣಿ ಯೋಜನೆ ಆರಂಭಿಸಿದ ಬೆಸ್ಕಾಂImage Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 11, 2022 | 9:39 AM

Share

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ಯು ಸೌರ ಮೇಲ್ಛಾವಣಿ ಯೋಜನೆಯನ್ನು ಘೋಷಣೆಯಾಗಿ ನಾಲ್ಕು ವರ್ಷಗಳ ನಂತರ ಅಂತಿಮವಾಗಿ ಕಾರ್ಯಗತಗೊಳಿಸಲು ಮುಂದಾಗಿದೆ. ನಾಲ್ಕು ವರ್ಷಗಳ ಹಿಂದೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (MNRE) ಸೌರ ಮೇಲ್ಛಾವಣಿ ಯೋಜನೆಯನ್ನು ಘೋಷಿಸಿತ್ತು. ಬೆಸ್ಕಾಂ ಹೇಳಿಕೆಯ ಪ್ರಕಾರ, ಸೌರ ಫಲಕಗಳ ಮೂಲಕ ವಿದ್ಯುತ್ ಉತ್ಪಾದಿಸಲು ಆಸಕ್ತಿ ಹೊಂದಿರುವ ಗ್ರಾಹಕರು https://solarrooftop.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಇದುವರೆಗೆ 1,500 ಗ್ರಾಹಕರು ಅರ್ಜಿಗಳು ಬಂದಿವೆ.

ಬೆಸ್ಕಾಂನ ಪೋರ್ಟಲ್ ಬಳಸುವ ಗ್ರಾಹಕರು ಸಬ್ಸಿಡಿ ನಂತರದ ಮೊತ್ತವನ್ನು ಮಾತ್ರ ಮಾರಾಟಗಾರರಿಗೆ ಪಾವತಿಸಬೇಕಾಗುತ್ತದೆ. MNRE ಪೋರ್ಟಲ್ ಬಳಸುವವರು ಸಬ್ಸಿಡಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಆಗುವುದರಿಂದ ಸಂಪೂರ್ಣ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಗ್ರಾಹಕರಿಗೆ ಅನುಕೂಲವಾಗುವಂತೆ ಕಾರ್ಯವಿಧಾನವನ್ನು ಸರಳಗೊಳಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ ಹೇಳಿದ್ದಾರೆ.

ಮಾರ್ಚ್ 2019ರಲ್ಲಿ MNRE ಸೌರ ಗೃಹ ಯೋಜನೆಯನ್ನು ಘೋಷಿಸಿ ಎಸ್ಕಾಮ್‌ಗಳನ್ನು ನೋಡಲ್ ಏಜೆನ್ಸಿಗಳಾಗಿ ನೇಮಿಸಿತು. MNRE ಮಾರ್ಗಸೂಚಿಗಳ ಪ್ರಕಾರ, ಗ್ರಾಹಕರಿಗೆ 3kW ವರೆಗೆ ಶೇ 40ರಷ್ಟು ಸಬ್ಸಿಡಿ ಮತ್ತು 3kW ಗಿಂತ ಹೆಚ್ಚಿನ ಅನುಸ್ಥಾಪನೆಗೆ ಶೇ 20 ಸಬ್ಸಿಡಿ ನೀಡಲಾಗುತ್ತದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 am, Sun, 11 December 22

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!