AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ, ಮುಸ್ಲಿಂ ಶಾಲಾ ಮಕ್ಕಳಿಗೆ ಬೈಬಲ್ ಕಡ್ಡಾಯ ಮಾಡಿಲ್ಲ, ಬೇಕಿದ್ದರೆ ತನಿಖೆ ಮಾಡಲಿ: ಕ್ಲಾರೆನ್ಸ್ ಹೈಸ್ಕೂಲ್ ಆರ್ಚ್ ಬಿಷಪ್

ಮೊದಲು ಚರ್ಚ್ ಟಾರ್ಗೆಟ್ ಮಾಡಿದ್ರು, ಚರ್ಚ್ ಧ್ವಂಸ ಮಾಡಿದರು. ಈಗ ನಮ್ಮ ಶಿಕ್ಷಣ ಸಂಸ್ಥೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಮಾಜಿ ಉಪ ಪ್ರಧಾನಿ ಎಲ್​ ಕೆ ಅಡ್ವಾಣಿ ಹೇಳಿದ್ದರು ನಾನು ಓದಿದ್ದು ಕ್ರಿಶ್ಚಿಯನ್ ಶಾಲೆಯಲ್ಲಿ ಅಂತಾ. ಹಾಗೆಯೇ, ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಕೂಡ ಓದಿದ್ದು ಕ್ರಿಶ್ವಿಯನ್ ಶಾಲೆಯಲ್ಲಿ. ಹೀಗೆ ನಾಡಿಗೆ ಹಲವು ಗಣ್ಯರನ್ನು ಕೊಟ್ಟ ಹೆಗ್ಗಳಿಕೆ ಕ್ರೈಸ್ತ ಶಿಕ್ಷಣ ಸಂಸ್ಥೆಗಳಿವೆ ಎಂದು ಆರ್ಚ್ ಬಿಷಪ್ ಹೇಳಿದರು.

ಹಿಂದೂ, ಮುಸ್ಲಿಂ ಶಾಲಾ ಮಕ್ಕಳಿಗೆ ಬೈಬಲ್ ಕಡ್ಡಾಯ ಮಾಡಿಲ್ಲ, ಬೇಕಿದ್ದರೆ ತನಿಖೆ ಮಾಡಲಿ: ಕ್ಲಾರೆನ್ಸ್ ಹೈಸ್ಕೂಲ್ ಆರ್ಚ್ ಬಿಷಪ್
ಹಿಂದೂ, ಮುಸ್ಲಿಂ ಸಮುದಾಯದ ಮಕ್ಕಳಿಗೆ ಬೈಬಲ್ ಕಡ್ಡಾಯ ಮಾಡಿಲ್ಲ, ಬೇಕಿದ್ದರೆ ತನಿಖೆ ಮಾಡಲಿ: ಕ್ಲಾರೆನ್ಸ್ ಹೈಸ್ಕೂಲ್ ಆರ್ಚ್ ಬಿಷಪ್
TV9 Web
| Updated By: ಸಾಧು ಶ್ರೀನಾಥ್​|

Updated on:Apr 28, 2022 | 1:56 PM

Share

ಬೆಂಗಳೂರು: ಕ್ಲಾರೆನ್ಸ್ ಹೈಸ್ಕೂಲ್​ನಲ್ಲಿ ಬೈಬಲ್ ಕಡ್ಡಾಯಗೊಳಿಸಲಾಗಿದೆ (Bible Compulsory) ಎಂಬ ವಿಚಾರವಾಗಿ ಬೆಂಗಳೂರಿನಲ್ಲಿ ಆರ್ಚ್ ಬಿಷಪ್ ಪೀಟರ್ ಮಚಾಡೋ ಹೇಳಿಕೆ ನೀಡಿದ್ದಾರೆ. ಧಾರ್ಮಿಕತೆ ಮತ್ತು ನೈತಿಕತೆಯನ್ನು ನಾವು ಬೇರ್ಪಡಿಸಲು ಸಾಧ್ಯವಿಲ್ಲ. ಕ್ಲಾರೆನ್ಸ್ ಹೈಸ್ಕೂಲ್​ಗೆ  (Clarence High School) 100 ವರ್ಷಗಳ ಇತಿಹಾಸವಿದೆ. ಶಾಲೆಯಲ್ಲಿ 75 % ಮಕ್ಕಳು ಕ್ರೈಸ್ತ ಸಮುದಾಯಕ್ಕೆ ಸೇರಿದವರಿದ್ದಾರೆ. ಬಲವಂತವಾಗಿ ಬೈಬಲ್ ಓದಿಸುತ್ತಿದ್ದೇವೆ ಎಂಬುವುದು ಸುಳ್ಳು ಎಂದು ಅವರು (Archbishop) ಸ್ಪಷ್ಟನೆ ನೀಡಿದ್ದಾರೆ.

ನಾವು ಹಿಂದೂ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಮಕ್ಕಳಿಗೆ ಬೈಬಲ್ ಕಡ್ಡಾಯ ಮಾಡಿಲ್ಲ. ಎಲ್ಲಾ ಕ್ರೈಸ್ತ ಶಾಲೆಗಳಿಗೆ ಬೈಬಲ್ ಬಣ್ಣ ಬಳಿಯುವುದು ಸರಿಯಲ್ಲ. ಸರ್ಕಾರ ತನಿಖೆ ಮಾಡಲು ಇಚ್ಚಿಸಿದರೆ, ತನಿಖೆ ಮಾಡಲಿ. ಈ ಶಾಲೆಯಲ್ಲಿ ಎಷ್ಟು ಮಕ್ಕಳು ಮತಾಂತರ ಆಗಿದ್ದಾರೆ? ಅದನ್ನೂ ತನಿಖೆ ಮಾಡಲಿ ಎಂದು ಆರ್ಚ್ ಬಿಷಪ್ ತಿಳಿಸಿದ್ದಾರೆ.

ಮೊದಲು ಚರ್ಚ್ ಟಾರ್ಗೆಟ್ ಮಾಡಿದ್ರು, ಚರ್ಚ್ ಧ್ವಂಸ ಮಾಡಿದರು. ಈಗ ನಮ್ಮ ಶಿಕ್ಷಣ ಸಂಸ್ಥೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಮಾಜಿ ಉಪ ಪ್ರಧಾನಿ ಎಲ್​ ಕೆ ಅಡ್ವಾಣಿ ಹೇಳಿದ್ದರು ನಾನು ಓದಿದ್ದು ಕ್ರಿಶ್ಚಿಯನ್ ಶಾಲೆಯಲ್ಲಿ ಅಂತಾ. ಹಾಗೆಯೇ, ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಕೂಡ ಓದಿದ್ದು ಕ್ರಿಶ್ವಿಯನ್ ಶಾಲೆಯಲ್ಲಿ. ಹೀಗೆ ನಾಡಿಗೆ ಹಲವು ಗಣ್ಯರನ್ನು ಕೊಟ್ಟ ಹೆಗ್ಗಳಿಕೆ ಕ್ರೈಸ್ತ ಶಿಕ್ಷಣ ಸಂಸ್ಥೆಗಳಿವೆ ಎಂದು ಆರ್ಚ್ ಬಿಷಪ್ ಹೇಳಿದರು.

Also Read: ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ಹಾಗರಗಿಗೆ ಗೃಹ ಸಚಿವ ಎಚ್ಚರಿಕೆ ಮಿಶ್ರಿತ ಕಿವಿಮಾತು Also Read: Heart Disease: ಹೃದಯ ರೋಗಕ್ಕೆ ಕಾರಣವಾಗುವ ಈ ನವ ಗಂಡಾಂತರಗಳ ಬಗ್ಗೆ ತಿಳಿದುಕೊಳ್ಳಿ

Published On - 1:52 pm, Thu, 28 April 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​