AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲ್ಮನೆಗೆ ಚುನಾವಣೆ: ಗೋ. ಮಧುಸೂಧನ್​ಗೆ ತಪ್ಪಿದ ಟಿಕೆಟ್; ಹೊರಟ್ಟಿ ಬಿಜೆಪಿ ಸೇರ್ಪಡೆ ಸಾಧ್ಯತೆ ಅಭ್ಯರ್ಥಿ ಘೋಷಣೆ ಪೆಂಡಿಂಗ್

Biennial Election to Karnataka State Legislative Council: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ನಾಲ್ಕು ಕ್ಷೇತ್ರಗಳ ಪೈಕಿ 3ಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ.

ಮೇಲ್ಮನೆಗೆ ಚುನಾವಣೆ: ಗೋ. ಮಧುಸೂಧನ್​ಗೆ ತಪ್ಪಿದ ಟಿಕೆಟ್; ಹೊರಟ್ಟಿ ಬಿಜೆಪಿ ಸೇರ್ಪಡೆ ಸಾಧ್ಯತೆ ಅಭ್ಯರ್ಥಿ ಘೋಷಣೆ ಪೆಂಡಿಂಗ್
ಬಿಜೆಪಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 12, 2022 | 8:24 PM

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ನಾಲ್ಕು ಕ್ಷೇತ್ರಗಳ ಪೈಕಿ 3ಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ. ಆದರೆ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಅಥವಾ ಬೆಂಬಲ ವಿಚಾರ ಪೆಂಡಿಂಗ್​ ಇರುವುದರಿಂದ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯನ್ನೂ ಬಿಜೆಪಿ ಪೆಂಡಿಂಗ್ ನಲ್ಲಿಟ್ಟಿದೆ. ಗಮನಾರ್ಹವೆಂದರೆ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಾಜಿ ಎಂಎಲ್​ಸಿ ಗೋ. ಮಧುಸೂಧನ್ ಗೆ ಟಿಕೆಟ್ ಕೈತಪ್ಪಿದೆ.

ಮೈಸೂರು ವರದಿ: ಪರಿಷತ್ ಪದವೀಧರ ಮತ್ತು ಶಿಕ್ಷಕರ ವಲಯದಿಂದ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆಗೆ ಈಗಾಗಲೇ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಮಾದೇಗೌಡ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಕೆ.ರಾಮು ಕಣಕ್ಕೆ ಇಳಿಯಲಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಪ್ರಬಲ ಆಕಾಂಕ್ಷಿ: ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಅಥವಾ ಬೆಂಬಲ ವಿಚಾರ ಇನ್ನೂ ಬಗೆಹರಿಯದ ಕಾರಣ ಅಭ್ಯರ್ಥಿ ಘೋಷಣೆ ಕಾಯ್ದಿರಿಸಲಾಗಿದೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಮತ್ತು ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಈ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿ‌ನ್ನೆಲೆ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಹೆಸರು ಹೀಗಿವೆ: 1. ವಾಯುವ್ಯ ಶಿಕ್ಷಕರ ಕ್ಷೇತ್ರ -ಅರುಣ್ ಶಹಾಪುರ್ 2. ವಾಯವ್ಯ ಪದವೀಧರ ಕ್ಷೇತ್ರ -ಹನುಮಂತ ನಿರಾಣಿ 3. ದಕ್ಷಿಣ ಪದವೀಧರ ಕ್ಷೇತ್ರ -ಎಂ.ವಿ.ರವಿಶಂಕರ್

Biennial Election to Karnataka State Legislative Council BJP announces three candidate name

ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿ‌ನ್ನೆಲೆ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಇದನ್ನೂ ಓದಿ: Jal Jeevan Mission: ಗೌರಿಬಿದನೂರು ತಾಲೂಕಿನ 41 ಗ್ರಾಮಗಳ ಕುಡಿಯುವ ನೀರು ಯೋಜನೆಗೆ ಅಸ್ತು ಎಂದ ರಾಜ್ಯ ಸಚಿವ ಸಂಪುಟ

ಇದನ್ನೂ ಓದಿ: DA Hike: ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳದ ಬಗ್ಗೆ ಮುಂದಿನ ವಾರ ನಿರ್ಧಾರ ಸಾಧ್ಯತೆ

Published On - 6:27 pm, Fri, 11 March 22

ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!