AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ

ಯಶವಂತಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಬೈಕ್-ಆಟೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ದ್ವಿಚಕ್ರ ವಾಹನ ​ ಸವಾರರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ
ಅಪಘಾತದಲ್ಲಿ ಗಾಯಗೊಂಡ ಸವಾರರು
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 01, 2023 | 7:50 AM

ಬೆಂಗಳೂರು ಅ.1: ಯಶವಂತಪುರ (Yashawantpura) ಸಂಚಾರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬೈಕ್-ಆಟೋ ಮತ್ತು ಲಾರಿ ಮಧ್ಯೆ ಅಪಘಾತ (Accident) ಸಂಭವಿಸಿ ಇಬ್ಬರು ದ್ವಿಚಕ್ರ ವಾಹನ ​ ಸವಾರರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್​ ಟೇಕ್​ ಮಾಡಲು ಹೋಗಿ ಆಟೋ ಮುಂದೆ ಹೋಗುತ್ತಿದ್ದ ಬೈಕ್​ಗೆ​​ ಡಿಕ್ಕಿ ಹೊಡೆದು, ಪರಾರಿಯಾಗಿದ್ದಾನೆ. ಆಟೋ ಡಿಕ್ಕಿಯಿಂದಾಗಿ ಇಬ್ಬರು ಬೈಕ್​​ ಸವಾರರು ರಸ್ತೆ ಮೇಲೆ ಬಿದಿದ್ದಾರೆ. ಕೆಳೆಗೆ ಬಿದ್ದ ಸವಾರರ ಮೇಲೆ ಹಿಂದಿನಿಂದ ಬಂದ ಲಾರಿ ಹರಿದಿದೆ. ಇದರಿಂದ ಯುವತಿ ಕಾಲು ಕಳೆದುಕೊಂಡಿದ್ದಾಳೆ. ಯುವಕನಿಗೆ ಗಂಭೀರವಾಗಿ ಗಾಯವಾಗಿದೆ.

ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಯುವಕ ಸಾವು

ಮೈಸೂರು ಅ.01: ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗ ನಡೆದಿದೆ. ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಮೃತ ಯುವಕ. ಮುಬಾರಕ್ ರಸ್ತೆ ದಾಟುತ್ತಿದ್ದ ವೇಳೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ನಂಜನಗೂಡಿನ ಸಂಚಾರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಈ ಬಾಲಕನ ಸಮಯಪ್ರಜ್ಞೆಗೊಂದು ಸಲಾಂ, ರೈಲು ಅಪಘಾತ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಪೋರ

ವಿದ್ಯುತ್ ಸ್ಪರ್ಶದಿಂದ ಎತ್ತು ಸಾವು

ಇನ್ನು ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎತ್ತು ಸಾವೀಗೀಡಾಗಿದ್ದು, ರೈತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರೈತ ಪುರುಷೋತ್ತಮ್ ಎಂಬುವರಿಗೆ ಸೇರಿದ ಎತ್ತು ವಿದ್ಯುತ್​ ತಂತಿ ತುಳಿದ ಪರಿಣಾಮ ಮೃತಪಟ್ಟಿದೆ. ಸ್ಥಳಕ್ಕೆ ಚೆಸ್ಕಾಂ ಜೂನಿಯರ್ ಇಂಜಿನಿಯರ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡ ಕವಲಂದೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ