AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್

ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Jan 06, 2024 | 8:46 PM

Share

ಬೆಂಗಳೂರು, ಜ.6: ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು (Bengaluru) ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ (Accident) ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಿಎಂಟಿಎಫ್ ಎಸ್​ಪಿಯಾಗಿರುವ ಡಾ. ಶೋಭರಾಣಿ ಅವರು ಕರ್ತವ್ಯ ಮುಗಿಸಿ ಕಾರು ಮೂಲಕ ಮನೆಗೆ ಹಿಂದಿರುಗುತ್ತಿದ್ದಾಗ ಗೊರೆಗುಂಟೆಪಾಳ್ಯ ಜಂಕ್ಷನ್ ಬಳಿ ಬೈಕ್ ಡಿಕ್ಕಿಯಾಗಿದೆ. ಯುವಕನಿಗೆ ಬುದ್ಧಿವಾದ ಹೇಳಲು ಹೋಗಿದ್ದಾಗ ಶೋಭರಾಣಿ ಅವರಿಗೆ ಬೈಕ್ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ್ದ ಯುವಕನ ವಿರುದ್ಧ ಆರ್ ಎಂಸಿಯಾರ್ಡ್ ಪೊಲೀಸ್ ಠಾಣೆಗೆ ಎಸ್​ಪಿ ಶೋಭರಾಣಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಯುವಕನನ್ನ ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಬಂಧಿತ ಆರೋಪಿ ಸಿಎ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ