AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್

ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 06, 2024 | 8:46 PM

Share

ಬೆಂಗಳೂರು, ಜ.6: ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು (Bengaluru) ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ (Accident) ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಿಎಂಟಿಎಫ್ ಎಸ್​ಪಿಯಾಗಿರುವ ಡಾ. ಶೋಭರಾಣಿ ಅವರು ಕರ್ತವ್ಯ ಮುಗಿಸಿ ಕಾರು ಮೂಲಕ ಮನೆಗೆ ಹಿಂದಿರುಗುತ್ತಿದ್ದಾಗ ಗೊರೆಗುಂಟೆಪಾಳ್ಯ ಜಂಕ್ಷನ್ ಬಳಿ ಬೈಕ್ ಡಿಕ್ಕಿಯಾಗಿದೆ. ಯುವಕನಿಗೆ ಬುದ್ಧಿವಾದ ಹೇಳಲು ಹೋಗಿದ್ದಾಗ ಶೋಭರಾಣಿ ಅವರಿಗೆ ಬೈಕ್ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ್ದ ಯುವಕನ ವಿರುದ್ಧ ಆರ್ ಎಂಸಿಯಾರ್ಡ್ ಪೊಲೀಸ್ ಠಾಣೆಗೆ ಎಸ್​ಪಿ ಶೋಭರಾಣಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಯುವಕನನ್ನ ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಬಂಧಿತ ಆರೋಪಿ ಸಿಎ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​