Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಸಕನ ಪುತ್ರನನ್ನು ಮದುವೆಯಾಗ್ತೇನೆಂದು ಹಠ ಮಾಡಿದ್ದಳು; ಅವರು ದೊಡ್ಡವರು ಬೇಡ ಎಂದು ಮಗಳಿಗೆ ಬುದ್ಧಿವಾದ ಹೇಳಿದ್ದೆ’

ಭೀಕರ ಅಪಘಾತದಲ್ಲಿ ಸುಮಾರು ಏಳು ಜನ ಸಾವನ್ನಪ್ಪಿದ್ದಾರೆ. ಕರುಣಾಸಾಗರ್ ಮತ್ತು ಉತ್ಸವ್ ಇಬ್ಬರು ಕಾರಿನಲ್ಲಿ ಬಂದಿದ್ದಾರೆ. ಇಬ್ಬರು ತಮಿಳುನಾಡಿನಿಂದ ಬೆಂಗಳೂರು ಬಂದಿದ್ದಾರೆ.

‘ಶಾಸಕನ ಪುತ್ರನನ್ನು ಮದುವೆಯಾಗ್ತೇನೆಂದು ಹಠ ಮಾಡಿದ್ದಳು; ಅವರು ದೊಡ್ಡವರು ಬೇಡ ಎಂದು ಮಗಳಿಗೆ ಬುದ್ಧಿವಾದ ಹೇಳಿದ್ದೆ’
ಮೃತಪಟ್ಟಿರುವ ಬಿಂದು
Follow us
TV9 Web
| Updated By: sandhya thejappa

Updated on: Aug 31, 2021 | 11:21 AM

ಬೆಂಗಳೂರು: ಕೋರಮಂಗಲದಲ್ಲಿ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಹೊಸರು ಶಾಸಕ ವೈ.ಪ್ರಕಾಶ್ ಅವರ ಪುತ್ರ ಮೃತಪಟ್ಟಿದ್ದು, ಪುತ್ರನ ಜೊತೆಗಿದ್ದ ಬಿಂದು ಎಂಬ ಯುವತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಮೃತಪಟ್ಟ ಬಿಂದು ತಂದೆ, ನಿನ್ನೆ ಕರೆ ಮಾಡಿದಾಗ ಮಗಳು ಚೆನ್ನೈನಲ್ಲಿ ಇರುವುದಾಗಿ ಹೇಳಿದ್ದಳು. ನ್ಯೂಸ್ ನೋಡಿದಾಗ ಅಪಘಾತವಾಗಿರುವುದು ಗೊತ್ತಾಗಿದೆ. ಶಾಸಕನ ಪುತ್ರನನ್ನು ಮದುವೆಯಾಗುತ್ತೇನೆ ಎಂದು ಹಠ ಮಾಡಿದ್ದಳು. ಅವರು ದೊಡ್ಡವರು ಹೀಗಾಗಿ ಬೇಡ ಎಂದು ಮಗಳಿಗೆ ಹೇಳಿದ್ದೆ. ಏನೇ ಆದರೂ ನಾನು ಅವರನ್ನೇ ಮದುವೆಯಾಗುತ್ತೇನೆ ಎಂದಿದ್ದಳು ಅಂತ ತಿಳಿಸಿದ್ದಾರೆ.

ಭೀಕರ ಅಪಘಾತದಲ್ಲಿ ಸುಮಾರು ಏಳು ಜನ ಸಾವನ್ನಪ್ಪಿದ್ದಾರೆ. ಕರುಣಾಸಾಗರ್ ಮತ್ತು ಉತ್ಸವ್ ಇಬ್ಬರು ಕಾರಿನಲ್ಲಿ ಬಂದಿದ್ದಾರೆ. ಇಬ್ಬರು ತಮಿಳುನಾಡಿನಿಂದ ಬೆಂಗಳೂರು ಬಂದಿದ್ದಾರೆ. ಉತ್ಸವ್ ಮೂಲತಃ ಹರಿಯಾಣದವರು. ಪೊಲೀಸರ ಮಾಹಿತಿ ಪ್ರಕಾರ, ಇಷಿಕಾ ಬಿಸ್ವಾಸ್, ಡಾ.ದನುಷಾ, ಬಿಂದು, ಕಾರ್ತಿಕ್ ಮತ್ತು ಅಕ್ಷಯ್ ಗೋಯಲ್ ಬೆಂಗಳೂರಿನಲ್ಲೆ ವಾಸವಿದ್ದರು. ಜೋಲಾ ಸರ್ವಿಸ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು.

ಬಿಂದು ಭೇಟಿಯಾಗಲು ಪಿಜಿ ಬಳಿ ಬಂದು ಎಲ್ಲರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದರು. ಕರುಣಾಸಾಗರ್ ಮತ್ತು ಉತ್ಸವ್ ಇಬ್ಬರು ಕಾರಿನಲ್ಲಿ ಬಂದಿದ್ದಾರೆ. ಬಳಿಕ ಎಲ್ಲರೂ ಉಟಕ್ಕೆ ತೆರಳಿದ್ದಾರೆ. ವಾಪಸ್ ಸರ್ವಿಸ್ ಅಪಾರ್ಟ್ಮೆಂಟ್ ಬಳಿಗೆ ಬರುತ್ತಿರುವಾಗ ಘಟನೆ ನಡೆದಿದೆ.

ಸದ್ಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ಕುಟುಂಬಕ್ಕೆ ಹಸ್ತಾಂತರ ಮಾಡುತ್ತಾರೆ. ಘಟನೆ ಸಂಬಂಧ ಪೂರ್ವ ವಿಭಾಗ ಸಂಚಾರಿ ಡಿಸಿಪಿ ಶಾಂತರಾಜು ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಇದನ್ನೂ ಓದಿ

ಹೊಸೂರು ಶಾಸಕ ಪ್ರಕಾಶ್ ಪತ್ನಿ ಇತ್ತೀಚೆಗೆ ಮೃತಪಟ್ಟಿದ್ರು; ಅತ್ತೆ ಮಗಳನ್ನ ವಿವಾಹವಾಗಬೇಕಿದ್ದ ಮಗ-ಭಾವೀ ಪತ್ನಿ ಸಹ ಸಾವು

ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ; ಬೇರೆ ಬೇರೆ ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಸ್ನೇಹಿತರು

(Bindu father informed about daughter marriage issue)

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್