AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ: ಸಾರ್ವಜನಿಕರಿಂದ ಮಾಹಿತಿ ಕೋರಿದ ಸಿಐಡಿ, ಎಸ್​ಐಟಿ, ಇಲ್ಲಿದೆ ವಾಟ್ಸಪ್-ಇಮೇಲ್ ಐಡಿ

ಕ್ರಿಪ್ಟೋಕರೆನ್ಸಿ ಹಗರಣವು ಈ ಹಿಂದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ತನಿಖೆ ಕೈಗೊಂಡಿದ್ದ ಎಸ್​ಐಟಿ, ಈಗಾಗಲೇ ಹಲವು ಮಾಹಿತಿಗಳನ್ನು ಸಂಗ್ರಹಿಸಿದೆ. ಆದರೆ, ಇನ್ನೂ ಹೆಚ್ಚಿನ ವಿಷಯ ತಿಳಿಯಬೇಕಿರುವುದರಿಂದ ಸಾರ್ವಜನಿಕರಿಂದ ಮಾಹಿತಿ ಪಡೆಯಲು ನಿರ್ಧರಿಸಿದೆ. ಈ ಹಿನ್ನಲೆ ಇಲ್ಲಿ ನೀಡಿದ ವಾಟ್ಸಪ್-ಇಮೇಲ್ ಐಡಿ ಮುಖಾಂತರ ಮಾಹಿತಿ ನೀಡಬಹುದಾಗಿದೆ.

ಬಿಟ್ ಕಾಯಿನ್ ಹಗರಣ: ಸಾರ್ವಜನಿಕರಿಂದ ಮಾಹಿತಿ ಕೋರಿದ ಸಿಐಡಿ, ಎಸ್​ಐಟಿ, ಇಲ್ಲಿದೆ ವಾಟ್ಸಪ್-ಇಮೇಲ್ ಐಡಿ
ಪ್ರಾತಿನಿಧಿಕ ಚಿತ್ರ
Jagadish PB
| Edited By: |

Updated on:Dec 20, 2023 | 8:26 PM

Share

ಬೆಂಗಳೂರು, ಡಿ.20: ಬಿಟ್ ಕಾಯಿನ್(Bit Coin) ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ(CID)ಹಾಗೂ ಎಸ್ಐಟಿ(SIT) ಸಾರ್ವಜನಿಕರಿಂದ ಮಾಹಿತಿ ನೀಡುವಂತೆ ಕೋರಿದ್ದಾರೆ. 2020-2021ರಲ್ಲಿ ಬಹು ವಿನಿಮಯ ಮತ್ತು ಗೇಮಿಂಗ್ ಪೋರ್ಟಲ್‌ಗಳ ಹ್ಯಾಕ್ ಹಾಗೂ ಕ್ರಿಪ್ಟೋಕರೆನ್ಸಿಗಳ ಹಗರಣದ ತಾಂತ್ರಿಕ ಮತ್ತು ಸಾಕ್ಷ್ಯಚಿತ್ರಗಳೆರಡರಲ್ಲೂ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿರುವ ಸಿಐಡಿ‌, ಎಸ್​ಐಟಿ. ಹೆಚ್ಚಿ‌ನ ತನಿಖೆ‌ಯ ಅಗತ್ಯ ಹಿನ್ನಲೆ ಸಾರ್ವಜನಿಕರಿಂದ ಮಾಹಿತಿ ನೀಡುವಂತೆ ಎಸ್​ಐಟಿ ಮನವಿ ಮಾಡಿದೆ.

ಮಾಹಿತಿ ಹೇಗೆ ನೀಡುವುದು?

ಕ್ರಿಪ್ಟೋಕರೆನ್ಸಿ ಹಗರಣವು ಈ ಹಿಂದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ತನಿಖೆ ಕೈಗೊಂಡಿದ್ದ ಎಸ್​ಐಟಿ, ಈಗಾಗಲೇ ಹಲವು ಮಾಹಿತಿಗಳನ್ನು ಸಂಗ್ರಹಿಸಿದೆ. ಆದರೆ, ಇನ್ನೂ ಹೆಚ್ಚಿನ ವಿಷಯ ತಿಳಿಯಬೇಕಿರುವುದರಿಂದ ಸಾರ್ವಜನಿಕರಿಂದ ಮಾಹಿತಿ ಪಡೆಯಲು ನಿರ್ಧರಿಸಿದೆ. ಇನ್ನು ಮಾಹಿತಿ ನೀಡಲು‌ ಸಂರ್ಪಕಿಸಬಹುದು ವಿಳಾಸ, ಕಾರ್ಲ್ಟನ್ ಹೌಸ್, ಅರಮನೆ ರಸ್ತೆಯಲ್ಲಿರುವ CID HQ ಅನ್ನು ಸಂಪರ್ಕಿಸಬಹುದು ಅಥವಾ sitcid2023@ksp.gov.in ಗೆ ಇಮೇಲ್ ಮಾಡಬಹುದು ಅಥವಾ 9480800151 ಗೆ WhatsApp ನಲ್ಲಿ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು: ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ಎಸ್​ಐಟಿ ದಾಳಿ

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದರು. ಹಿರಿಯ ಐಪಿಎಸ್ ಅಧಿಕಾರಿ ಮನೀಷ್ ಕರ್ಬಿಕರ್ ನೇತೃತ್ವದಲ್ಲಿ SIT ತಂಡ ರಚಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ಹೆಚ್ಚಿನ ವಿಷಯ ತಿಳಿಯಬೇಕಿರುವುದರಿಂದ ಸಾರ್ವಜನಿಕರಿಂದ ಮಾಹಿತಿ ಪಡೆಯಲು ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 pm, Wed, 20 December 23

Follow Us
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ
LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ
ಬಲೆ ಭಾರವಾಗ್ತಿದೆ ಮೀನಿರಬಹುದು ಎಂದು ಎಳೆದವರಿಗೆ ಸಿಕ್ಕಿದ್ದು ಹೆಬ್ಬಾವು
ಬಲೆ ಭಾರವಾಗ್ತಿದೆ ಮೀನಿರಬಹುದು ಎಂದು ಎಳೆದವರಿಗೆ ಸಿಕ್ಕಿದ್ದು ಹೆಬ್ಬಾವು
ಆಟಿಕೆಯ ರೀತಿ ಹಾವಿನ ಜತೆ ಆಟವಾಡಿದ ಪೋರ
ಆಟಿಕೆಯ ರೀತಿ ಹಾವಿನ ಜತೆ ಆಟವಾಡಿದ ಪೋರ
ವಿಲ್ಲಾ ಗ್ಯಾಂಗ್ ರೇಪ್ ಕೇಸ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ರಿವೀಲ್​
ವಿಲ್ಲಾ ಗ್ಯಾಂಗ್ ರೇಪ್ ಕೇಸ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ರಿವೀಲ್​