AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರದ್ದಾಗಿದ್ದ ಜನೋತ್ಸವ ಸಮಾವೇಶವನ್ನು ಆಗಸ್ಟ್ 28ರಂದು ನಡೆಸಲು ಬಿಜೆಪಿ ನಿರ್ಧಾರ

ಜುಲೈ 28ರಂದು ನಿಗದಿಯಾಗಿ ರದ್ದುಗೊಂಡಿದ್ದ ಜನೋತ್ಸವ ಸಮಾವೇಶವನ್ನು ಆಗಸ್ಟ್ 28ರಂದು ಬಿಜೆಪಿ ನಡೆಸಲು ತೀರ್ಮಾನ ಕೈಗೊಂಡಿದೆ.

ರದ್ದಾಗಿದ್ದ ಜನೋತ್ಸವ ಸಮಾವೇಶವನ್ನು ಆಗಸ್ಟ್ 28ರಂದು ನಡೆಸಲು ಬಿಜೆಪಿ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 12, 2022 | 5:25 PM

Share

ಬೆಂಗಳೂರು: ಜುಲೈ 28ರಂದು ನಿಗದಿಯಾಗಿ ರದ್ದುಗೊಂಡಿದ್ದ ಜನೋತ್ಸವ (Janostav) ಸಮಾವೇಶವನ್ನು ಆಗಸ್ಟ್ 28ರಂದು ಬಿಜೆಪಿ (BJP) ನಡೆಸಲು ತೀರ್ಮಾನ ಕೈಗೊಂಡಿದೆ. ಈ ಜನೋತ್ಸವ ಸಮಾವೇಶವು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ತುಮಕೂರು ಜಿಲ್ಲೆಯ 3-4 ತಾಲೂಕಿಗೆ ಸೀಮಿತವಾಗಿ ಸಮಾವೇಶ ಮಾಡಲಾಗುತ್ತದೆ.

ಹಾಗೇ ರಾಜ್ಯದ ವಿವಿಧ ಕಡೆ 4-5 ಸಮಾವೇಶ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ನಂತರ ರಾಜ್ಯಮಟ್ಟದಲ್ಲಿ ಒಂದು ದೊಡ್ಡ ಸಮಾವೇಶ ಮಾಡಲು ಬಿಜೆಪಿ ಚಿಂತನೆ ನಡೆಸಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಭೇಟಿಯಾಗಿದ್ದಾರೆ. ಈ ವೇಳೆ ಆಗಸ್ಟ್ 28ರಂದು ನಡೆಯುವ ಜನೋತ್ಸವ ಸಮಾವೇಶಕ್ಕೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.

Published On - 4:57 pm, Fri, 12 August 22

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ