AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರದ್ದಾಗಿದ್ದ ಜನೋತ್ಸವ ಸಮಾವೇಶವನ್ನು ಆಗಸ್ಟ್ 28ರಂದು ನಡೆಸಲು ಬಿಜೆಪಿ ನಿರ್ಧಾರ

ಜುಲೈ 28ರಂದು ನಿಗದಿಯಾಗಿ ರದ್ದುಗೊಂಡಿದ್ದ ಜನೋತ್ಸವ ಸಮಾವೇಶವನ್ನು ಆಗಸ್ಟ್ 28ರಂದು ಬಿಜೆಪಿ ನಡೆಸಲು ತೀರ್ಮಾನ ಕೈಗೊಂಡಿದೆ.

ರದ್ದಾಗಿದ್ದ ಜನೋತ್ಸವ ಸಮಾವೇಶವನ್ನು ಆಗಸ್ಟ್ 28ರಂದು ನಡೆಸಲು ಬಿಜೆಪಿ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 12, 2022 | 5:25 PM

Share

ಬೆಂಗಳೂರು: ಜುಲೈ 28ರಂದು ನಿಗದಿಯಾಗಿ ರದ್ದುಗೊಂಡಿದ್ದ ಜನೋತ್ಸವ (Janostav) ಸಮಾವೇಶವನ್ನು ಆಗಸ್ಟ್ 28ರಂದು ಬಿಜೆಪಿ (BJP) ನಡೆಸಲು ತೀರ್ಮಾನ ಕೈಗೊಂಡಿದೆ. ಈ ಜನೋತ್ಸವ ಸಮಾವೇಶವು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ತುಮಕೂರು ಜಿಲ್ಲೆಯ 3-4 ತಾಲೂಕಿಗೆ ಸೀಮಿತವಾಗಿ ಸಮಾವೇಶ ಮಾಡಲಾಗುತ್ತದೆ.

ಹಾಗೇ ರಾಜ್ಯದ ವಿವಿಧ ಕಡೆ 4-5 ಸಮಾವೇಶ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ನಂತರ ರಾಜ್ಯಮಟ್ಟದಲ್ಲಿ ಒಂದು ದೊಡ್ಡ ಸಮಾವೇಶ ಮಾಡಲು ಬಿಜೆಪಿ ಚಿಂತನೆ ನಡೆಸಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಭೇಟಿಯಾಗಿದ್ದಾರೆ. ಈ ವೇಳೆ ಆಗಸ್ಟ್ 28ರಂದು ನಡೆಯುವ ಜನೋತ್ಸವ ಸಮಾವೇಶಕ್ಕೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.

Published On - 4:57 pm, Fri, 12 August 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ