AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಎಂಎಲ್​ಸಿ ಜೊತೆ ವೇದಿಕೆ ಹಂಚಿಕೊಂಡ ಮಾಜಿ ರೌಡಿ ಜೇಡರಹಳ್ಳಿ ಕೃಷ್ಣಪ್ಪ

ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಎಂಎಲ್​ಸಿ ಪುಟ್ಟಣ್ಣ ಜೊತೆ ಮಾಜಿ ರೌಡಿ ಜೇಡರಹಳ್ಳಿ ಕೃಷ್ಣಪ್ಪ ವೇದಿಕೆ ಹಂಚಿಕೊಂಡಿದ್ದಾರೆ.

ಬಿಜೆಪಿ ಎಂಎಲ್​ಸಿ ಜೊತೆ ವೇದಿಕೆ ಹಂಚಿಕೊಂಡ ಮಾಜಿ ರೌಡಿ ಜೇಡರಹಳ್ಳಿ ಕೃಷ್ಣಪ್ಪ
ವೇದಿಕೆ ಹಂಚಿಕೊಂಡ ಬಿಜೆಪಿ ಎಂಎಲ್​ಸಿ ಪುಟ್ಟಣ್ಣ ಜೊತೆ ಮಾಜಿ ರೌಡಿ ಜೇಡರಹಳ್ಳಿ ಕೃಷ್ಣಪ್ಪ
TV9 Web
| Edited By: |

Updated on:Dec 01, 2022 | 12:19 AM

Share

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ (BJP) ಕಾರ್ಯಾಕ್ರಮವೊಂದರಲ್ಲಿ ರೌಡಿಶೀಟರ್​ ಸುನಿಲ್ ಕಾಣಿಸಿಕೊಂಡಿದ್ದು, ತೀರ್ವ ಚರ್ಚೆಗೆ ಕಾರಣವಾಗಿದೆ. ಇದಾದ ಬಳಿಕ ಇಂದು (ನ.30) ವಸತಿ ಸಚಿವ ವಿ ಸೋಮಣ್ಣ ಮನೆಗೆ ಇಂದು (ನ. 30) ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ತೀರ್ವ ಕುತೂಹಲ ಮೂಡಿಸಿತ್ತು. ಈ ನಡುವೆಯೇ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಎಂಎಲ್​ಸಿ ಪುಟ್ಟಣ್ಣ (MLC Puttanna) ಜೊತೆ ಮಾಜಿ ರೌಡಿ ಜೇಡರಹಳ್ಳಿ ಕೃಷ್ಣಪ್ಪ ವೇದಿಕೆ ಹಂಚಿಕೊಂಡಿದ್ದಾರೆ.

ಸಿಸಿಬಿ ಪೊಲೀಸ್​ ದಾಳಿ ವೇಳೆ ತಲೆಮರಿಸಿಕೊಂಡಿದ್ದ ರೌಡಿಶೀಟರ್​ ನಾಗ ಸಚಿವ ವಿ ಸೋಮಣ್ಣ ಮನೆಗೆ ಎಂಟ್ರಿ

ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ರೌಡಿಶೀಟರ್​​ವೋರ್ವನ ಎಂಟ್ರಿ ಸಾಕಷ್ಟು ಚರ್ಚೆಯಾಗುತ್ತಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ  ಕಾರ್ಯಾಕ್ರಮವೊಂದರಲ್ಲಿ ರೌಡಿಶೀಟರ್​ ಸುನಿಲ್ ಕಾಣಿಸಿಕೊಂಡಿದ್ದು, ತೀರ್ವ ಚರ್ಚೆಗೆ ಕಾರಣವಾಗಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ವಸತಿ ಸಚಿವ ವಿ ಸೋಮಣ್ಣ ಮನೆಗೆ ಇಂದು (ನ. 30) ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ತೀರ್ವ ಕುತೂಹಲ ಮೂಡಿಸಿದೆ.

ವಿಜಯನಗರದಲ್ಲಿರುವ ಸಚಿವ ವಿ.ಸೋಮಣ್ಣ ನಿವಾಸಕ್ಕೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ತನ್ನ ಗ್ಯಾಂಗ್​ನ 40 ರಿಂದ 50 ಜನ ಹುಡುಗರ ಜೊತೆಗೆ ಭೇಟಿ ನೀಡಿದ್ದಾನೆ. ಇನ್ನೂ ವಿಲ್ಸನ್​ಗಾರ್ಡನ್ ನಾಗ, ಶ್ರೀಕಾಂತ್​ ಅಲಿಯಾಸ್​ ಆ್ಯಪಲ್ ಸಂತು ನವೆಂಬರ್​ 23ರಂದು ಸಿಸಿಬಿ ದಾಳಿ ವೇಳೆ ತಲೆಮರೆಸಿಕೊಂಡಿದ್ದನು.

ಇದನ್ನೂ ಓದಿ: ಅಸ್ತ್ರವಾದ ಸೈಲೆಂಟ್ ಸುನೀಲ: ಬಿಜೆಪಿಯಲ್ಲಿ ‘ರೌಡಿ ಮೋರ್ಚಾ’ ಘಟಕ ತೆರೆಯುವ ಲಕ್ಷಣವಿದೆ ಎಂದ ಕಾಂಗ್ರೆಸ್

ಇಂದು ವಿ ಸೋಮಣ್ಣ ಮನೆಗೆ ಭೇಟಿ ನೀಡಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಾಸಾರವಾಗುತ್ತಿದ್ದಂತೆ ಎಚ್ಚೆತ್ತ ಸಿಸಿಬಿ ಆರೋಪಿ ನಾಗನನ್ನು ಕರೆತಂದು ವಿಚಾರಣೆ ನಡೆಸಿದರು. ಬಳಿಕ ಆರೋಪಿ ನಾಗ  ವಿ ಸೋಮಣ್ಣ ಮನೆಗೆ ಭೇಟಿ ನೀಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 pm, Wed, 30 November 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​