AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP PressMeet: ಶಿಕ್ಷಣ ಕ್ಷೇತ್ರದಲ್ಲಿ ಎಲ್ಲೂ ಎಡವದಂತೆ ಬಿಜೆಪಿ ನಾಯಕರಿಂದ ಕಾಂಗ್ರೆಸ್​ಗೆ ಉಪದೇಶ

ಹೊಸ ಸರ್ಕಾರ ಬಂದ ಬಳಿಕ ಪಠ್ಯಪುಸ್ತಕ ಪರಿಷ್ಕರಣೆ ಬಹಳ ಸದ್ದು ಮಾಡ್ತಿದೆ. ಕೆಲವು ಸಾಹಿತಿಗಳು ಸಿಎಂ ಹಾಗೂ ಶಿಕ್ಷಣ ಸಚಿವರ ಹಿಂದೆ ಮುಂದೆ ತಿರುಗುತ್ತಿದ್ದಾರೆ. ಅವರ ಸಾಹಿತ್ಯ ತುರುಕುವ ಕೆಲಸ ಮಾಡಲಾಗುತ್ತಿದೆ ಎಂದು ಬಿಜೆಪಿಯು ಕಾಂಗ್ರೆಸ್ ಉಪದೇಶ ಮಾಡಿದೆ.

BJP PressMeet: ಶಿಕ್ಷಣ ಕ್ಷೇತ್ರದಲ್ಲಿ ಎಲ್ಲೂ ಎಡವದಂತೆ ಬಿಜೆಪಿ ನಾಯಕರಿಂದ ಕಾಂಗ್ರೆಸ್​ಗೆ ಉಪದೇಶ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Jun 09, 2023 | 12:17 PM

Share

ಬೆಂಗಳೂರು: ನಗರದ ಶಾಸಕರ ಭವನದಲ್ಲಿ ಬಿಜೆಪಿ(BJP) ವಿಧಾನ‌ ಪರಿಷತ್ ಸದಸ್ಯರು(MLC) ಸುದ್ದಿಗೋಷ್ಠಿ ನಡೆಸಿದ್ದು ಕಾಂಗ್ರೆಸ್ ನಾಯಕರಿಗೆ ಕೆಲವೊಂದು ವಿಚಾರಗಳನ್ನು ತಾಕೀತು ಮಾಡಿದ್ದಾರೆ. ಶಿಕ್ಷಣ ಸಚಿವರ ಮುಂದೆ ದೊಡ್ಡ ಸವಾಲಿದೆ. ಜವಾಬ್ದಾರಿಯಿಂದ ನಡೆದುಕೊಳ್ಳುವ ಅವಶ್ಯಕತೆ ಇದೆ. ಈಗಿನ ಶಿಕ್ಷಣ ಸಚಿವರು ಮತ್ತೊಬ್ಬ ಬಂಗಾರಪ್ಪ ಆಗಬೇಕು ಅನ್ನೋದು ನಮ್ಮ ಆಶಯ. ಬಜೆಟ್ ಮೊದಲು ವಿಧಾನಪರಿಷತ್‌ನ ಎಲ್ಲಾ ಪ್ರತಿನಿಧಿಗಳ ಸಭೆ ಕರೆಯಬೇಕು. ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬೇಗ ಮುಗಿಸಬೇಕು. 7ನೇ ವೇತನ ಆಯೋಗದ ವರದಿ ತರಿಸಿಕೊಂಡು ಜಾರಿಗೆ ತರಬೇಕು ಎಂದು ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ(Y.A. Narayanaswamy) ಅವರು ಸುದ್ದಿಗೋಷ್ಠಿ ಕಾಂಗ್ರೆಸ್​ಗೆ ಸಲಹೆ ಕೊಟ್ಟಿದ್ದಾರೆ.

ಹೊಸ ಸರ್ಕಾರ ಬಂದ ಬಳಿಕ ಪಠ್ಯಪುಸ್ತಕ ಪರಿಷ್ಕರಣೆ ಬಹಳ ಸದ್ದು ಮಾಡ್ತಿದೆ. ಕೆಲವು ಸಾಹಿತಿಗಳು ಸಿಎಂ ಹಾಗೂ ಶಿಕ್ಷಣ ಸಚಿವರ ಹಿಂದೆ ಮುಂದೆ ತಿರುಗುತ್ತಿದ್ದಾರೆ. ಅವರ ಸಾಹಿತ್ಯ ತುರುಕುವ ಕೆಲಸ ಮಾಡಲಾಗುತ್ತಿದೆ. ಅದರ ಬಗ್ಗೆ ಎಚ್ಚರಿಕೆಯಿಂದ ಇರಿ. ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದವರಿಂದ ಸಲಹೆ ಪಡೆಯಿರಿ. ಕೆಲವರ ಮಾತು ಕಟ್ಟಿಕೊಂಡು ಈ ರೀತಿ ಹೆಜ್ಜೆ ಇಡಬೇಡಿ. ಇದು ನಿಮಗೆ ಸಂಕಷ್ಟ ತರಲಿದೆ. ಈಗಾಗಲೇ ಪಠ್ಯ ಶಾಲೆಗೆ ತಲುಪಿದೆ. ಒಳ್ಳೆಯ ಸಮಾಜ ನಿರ್ಮಾಣಕ್ಕೆ ಏನೆಲ್ಲಾ ಪಠ್ಯ ಕೊಡಬಹುದು ಅಂತ ನಿಮ್ಮ ಸಚಿವರ ಸಲಹೆ ಪಡೆಯಿರಿ. ಶಿಕ್ಷಣ ಇಲಾಖೆಯಲ್ಲಿ ಬಹಳಷ್ಟು ಹುದ್ದೆ ಖಾಲಿ ಇದೆ. ಹಿಂದಿನ ಸರ್ಕಾರ 15 ಸಾವಿರ ಹುದ್ದೆ ಭರ್ತಿ ಮಾಡಲು ತಯಾರಿ ಮಾಡಿತ್ತು. ತಾಂತ್ರಿಕ ಸಮಸ್ಯೆ ಇದ್ದ ಕಾರಣ ಸ್ಥಗಿತವಾಗಿತ್ತು. ಆರ್ಥಿಕ ಇಲಾಖೆಗೆ ಒಂದು ಧೋರಣೆ ಇದೆ. ಖಾಲಿ ಇರುವ ಹುದ್ದೆ ತುಂಬಲು ಹಿಂದೇಟು ಹಾಕುತ್ತಿದೆ. ಹುದ್ದೆ ಖಾಲಿ ಇಟ್ಟರೆ ಎಷ್ಟು ಹಣ ಉಳಿಸಬಹುದು ಅನ್ನೋದು ಅವರ ವಾದ. ಆದ್ರೆ ಗುಣಾತ್ಮಕ ಶಿಕ್ಷಣ ನೀಡುವ ಕೆಲಸ ಆಗಬೇಕಿದೆ ಎಂದು ಕಾಂಗ್ರೆಸ್​​ಗೆ ಬಿಜೆಪಿ ನಾಯಕರು ಕೆಲವು ಉಪದೇಶಗಳನ್ನು ನೀಡಿದ್ದಾರೆ.

ವೈ.ಎ. ನಾರಾಯಣ ಸ್ವಾಮಿ, ಶಶೀಲ್ ನಮೋಶಿ, ಅ.ದೇವೇಗೌಡ, ಚಿದಾನಂದ ಗೌಡ ಮತ್ತು ಮಾಜಿ ಎಂಎಲ್ಸಿ ಅರುಣ್ ಶಹಾಪುರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!