AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಪಟಾಕಿ ಸಿಡಿಸಬಾರದು ಎಂಬ ಜಾಹೀರಾತು ಹಿಂಪಡೆಯಲು ಸಿಯೆಟ್ ಕಂಪೆನಿಗೆ ಅನಂತಕುಮಾರ್ ಹೆಗಡೆ ಪತ್ರ

ಸಿಯೆಟ್ ಕಂಪೆನಿಯ ಬಾಲಿವುಡ್ ನಟ ಆಮೀರ್ ಖಾನ್ ನಟಿಸಿರುವ ಜಾಹೀರಾತು ದೀಪಾವಳಿಗೆ ಪಟಾಕಿ ಸಿಡಿಸಬಾರದೆಂದು ಹೇಳಿದೆ. ಈ ಬಗ್ಗೆ ಸಿಯೆಟ್ ಕಂಪನಿಗೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪತ್ರ ಬರೆದಿದ್ದಾರೆ.

ದೀಪಾವಳಿಗೆ ಪಟಾಕಿ ಸಿಡಿಸಬಾರದು ಎಂಬ ಜಾಹೀರಾತು ಹಿಂಪಡೆಯಲು ಸಿಯೆಟ್ ಕಂಪೆನಿಗೆ ಅನಂತಕುಮಾರ್ ಹೆಗಡೆ ಪತ್ರ
ಅನಂತ್​ ಕುಮಾರ್ ಹೆಗಡೆ
TV9 Web
| Edited By: |

Updated on:Oct 20, 2021 | 7:15 PM

Share

ಬೆಂಗಳೂರು: ದೀಪಾವಳಿಗೆ ಪಟಾಕಿ ಸಿಡಿಸಬಾರದೆಂಬ ಜಾಹೀರಾತು ನೀಡಿದ ಹಿನ್ನೆಲೆ ಜಾಹೀರಾತು ಹಿಂಪಡೆಯುವಂತೆ ಸಿಯೆಟ್ ಕಂಪನಿಗೆ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಪತ್ರ ಬರೆದಿದ್ದಾರೆ. ಆ ಮೂಲಕ, ಹಿಂದೂಗಳ ಭಾವನೆಗೆ ಧಕ್ಕೆ ಬರದಂತೆ ನೋಡಿಕೊಳ್ಳಲು ಮನವಿ ಮಾಡಿದ್ದಾರೆ. ಸಿಯೆಟ್ ಕಂಪೆನಿಯ ಬಾಲಿವುಡ್ ನಟ ಆಮೀರ್ ಖಾನ್ ನಟಿಸಿರುವ ಜಾಹೀರಾತು ದೀಪಾವಳಿಗೆ ಪಟಾಕಿ ಸಿಡಿಸಬಾರದೆಂದು ಹೇಳಿದೆ. ಈ ಬಗ್ಗೆ ಸಿಯೆಟ್ ಕಂಪನಿಗೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪತ್ರ ಬರೆದಿದ್ದಾರೆ.

ದೀಪಾವಳಿ ಜಾಹೀರಾತಿನಿಂದ ವಿವಾದಕ್ಕೀಡಾದ ಫ್ಯಾಬ್ ​ಇಂಡಿಯಾದಿಂದ ಸ್ಪಷ್ಟನೆ ಜನಪ್ರಿಯ ವಸ್ತ್ರ ಬ್ರ್ಯಾಂಡ್​ ಫ್ಯಾಬ್​ ಇಂಡಿಯಾ (Fabindia) ಇದೀಗ ಭರ್ಜರಿ ಸುದ್ದಿಯಲ್ಲಿದೆ. ಒಂದೇ ಒಂದು ಜಾಹಿರಾತಿನಿಂದ ಸಿಕ್ಕಾಪಟೆ ಟ್ರೋಲ್​ ಆಗಿ, ಇದೀಗ ಆ ಜಾಹೀರಾತನ್ನೇ ಹಿಂಪಡೆದಿದೆ. ಹಿಂದುಗಳ ಹಬ್ಬ ದೀಪಾವಳಿಗೆ ಉರ್ದು ಲಿಂಕ್​ ಮಾಡಿ, ಜೈಷ್ನ್​ ಎ ರಿವಾಜ್ (Jashn-e-Riwaaz)​ ಎಂದು ಕರೆದಿತ್ತು. ಅಂದರೆ ದೀಪಾವಳಿಯ ಹೊಸ ಬಟ್ಟೆ ಕಲೆಕ್ಷನ್​​ಗೆ ಉರ್ದುವಿನಲ್ಲಿ ಜೈಷ್ನ್​ ಎ ರಿವಾಜ್​ ಎಂದು ಹೆಸರಿಟ್ಟಿತ್ತು. ಆದರೆ ಅದು ಕೆಲವೇ ಕ್ಷಣಗಳಲ್ಲಿ ಸಿಕ್ಕಾಪಟೆ ಆಕ್ರೋಶಕ್ಕೆ ಕಾರಣವಾದ ನಂತರ ತನ್ನ ಟ್ವೀಟ್ ಡಿಲೀಟ್​ ಮಾಡಿ, ಜಾಹೀರಾತನ್ನೇ ಹಿಂಪಡೆದಿದೆ.

ಜಾಹೀರಾತು ಹಿಂಪಡೆದ ಕಂಪನಿ ಇದೀಗ ಒಂದು ಸ್ಪಷ್ಟೀಕರಣ ಬಿಡುಗಡೆ ಮಾಡಿದೆ. ಜೈಷ್ನ್​ ಎ ರಿವಾಜ್​ ಎಂಬುದು ಕಂಪನಿಯು ದೀಪಾವಳಿ ಬಟ್ಟೆ ಕಲೆಕ್ಷನ್​​ಗೆ ಇಟ್ಟಿದ್ದ ಹೆಸರಲ್ಲ. ದೀಪಾವಳಿ ಕಲೆಕ್ಷನ್​ ಝಿಲ್​ ಮಿಲ್​ ಸೆ ದಿವಾಲಿ ಇನ್ನೂ ಬಿಡುಗಡೆಯಾಗಿಲ್ಲ ಎಂದು ಹೇಳಿಕೊಂಡಿದೆ. ಈ ಫ್ಯಾಬ್​ ಇಂಡಿಯಾ ಕಂಪನಿ ಪ್ರತಿ 15ದಿನಗಳಿಗೊಮ್ಮೆ ಹೊಸ ಕಲೆಕ್ಷನ್​ ಬಿಡುಗಡೆ ಮಾಡುತ್ತದೆ ಎಂದೂ ಹೇಳಲಾಗಿದೆ. ಅಂದರೆ ನಿನ್ನೆ ಬಿಡುಗಡೆಯಾಗಿದ್ದು ದೀಪಾವಳಿ ಕಲೆಕ್ಷನ್​ ಆಗಿರಲಿಲ್ಲ ಎಂಬುದು ಕಂಪನಿಯ ಸ್ಪಷ್ಟನೆ.

ಇದನ್ನೂ ಓದಿ: ದೀಪಾವಳಿ ಜಾಹೀರಾತಿನಿಂದ ವಿವಾದಕ್ಕೀಡಾದ ಫ್ಯಾಬ್ ​ಇಂಡಿಯಾದಿಂದ ಸ್ಪಷ್ಟನೆ; ಇದು ದೀಪಾವಳಿ ಕಲೆಕ್ಷನ್​ ಅಲ್ಲವೆಂದ ಕಂಪನಿ !

ಇದನ್ನೂ ಓದಿ: Big Diwali Sale: ಫ್ಲಿಪ್​ಕಾರ್ಟ್​ನಲ್ಲಿ ದೀಪಾವಳಿ ಆಫರ್: ಕೇವಲ 6,499 ರೂ. ಗೆ ಖರೀದಿಸಿ ಈ ಸ್ಮಾರ್ಟ್​ಫೋನ್

Published On - 7:13 pm, Wed, 20 October 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್