AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ […]

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ
ಸಾಧು ಶ್ರೀನಾಥ್​
|

Updated on:Dec 08, 2019 | 1:14 PM

Share

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ ಮಾಡಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಮತ್ತೆ ಏಕೆ ಅನ್ಯಾಯ ಮಾಡ್ತಾರೆ. ಬಿಜೆಪಿಯವರು 15 ಕ್ಷೇತ್ರಗಳಲ್ಲಿಯೂ ಗೆಲ್ಲಲಿ ಬಿಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Published On - 12:44 pm, Sun, 8 December 19

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ