AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ […]

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ
ಸಾಧು ಶ್ರೀನಾಥ್​
|

Updated on:Dec 08, 2019 | 1:14 PM

Share

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ ಮಾಡಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಮತ್ತೆ ಏಕೆ ಅನ್ಯಾಯ ಮಾಡ್ತಾರೆ. ಬಿಜೆಪಿಯವರು 15 ಕ್ಷೇತ್ರಗಳಲ್ಲಿಯೂ ಗೆಲ್ಲಲಿ ಬಿಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Published On - 12:44 pm, Sun, 8 December 19

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್