AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ […]

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ
ಸಾಧು ಶ್ರೀನಾಥ್​
|

Updated on:Dec 08, 2019 | 1:14 PM

Share

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ ಮಾಡಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಮತ್ತೆ ಏಕೆ ಅನ್ಯಾಯ ಮಾಡ್ತಾರೆ. ಬಿಜೆಪಿಯವರು 15 ಕ್ಷೇತ್ರಗಳಲ್ಲಿಯೂ ಗೆಲ್ಲಲಿ ಬಿಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Published On - 12:44 pm, Sun, 8 December 19

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್