AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ […]

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ
ಸಾಧು ಶ್ರೀನಾಥ್​
|

Updated on:Dec 08, 2019 | 1:14 PM

Share

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ ಮಾಡಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಮತ್ತೆ ಏಕೆ ಅನ್ಯಾಯ ಮಾಡ್ತಾರೆ. ಬಿಜೆಪಿಯವರು 15 ಕ್ಷೇತ್ರಗಳಲ್ಲಿಯೂ ಗೆಲ್ಲಲಿ ಬಿಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Published On - 12:44 pm, Sun, 8 December 19

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ