AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ […]

13 ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ, ಬಿಎಸ್​ವೈಗೆ ಟಾಂಗ್ ಕೊಟ್ಟ ಡಿಕೆಶಿ
ಸಾಧು ಶ್ರೀನಾಥ್​
|

Updated on:Dec 08, 2019 | 1:14 PM

Share

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನ ಗೆಲ್ಲುತ್ತೇವೆ ಅನ್ನೋದು ಯಡಿಯೂರಪ್ಪನವರ ಭ್ರಮೆ. 13 ಸ್ಥಾನ ಏಕೆ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿ ಎಂದು ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಎಷ್ಟು ಸ್ಥಾನ ಗೆಲ್ಲುತ್ತೆ ಎಂದು ಚುನಾವಣಾ ಫಲಿತಾಂಶದ ಬಳಿಕ ತಿಳಿಯುತ್ತೆ. ಮೊದಲೇ ಬಿಜೆಪಿ 13 ಸ್ಥಾನ ಗೆಲ್ಲುತ್ತೆ ಅಂದಿದ್ದಾರೆ. ಹಾಗಾದ್ರೆ ಯಾಕೆ 2 ಸ್ಥಾನಗಳಲ್ಲಿ ಬಿಜೆಪಿಯವರು ಸೋಲ್ತಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

2 ಕ್ಷೇತ್ರಗಳಲ್ಲಿ ಸೋತು ಅವರಿಗೇಕೆ ಅನ್ಯಾಯ ಮಾಡ್ತಾರೆ. ಈಗಾಗಲೇ ಇಬ್ಬರಿಗೆ ಅನ್ಯಾಯ ಮಾಡಿದ್ದಾರೆ. 2 ಕ್ಷೇತ್ರಗಳಲ್ಲಿ ಸೋತು ಮತ್ತೆ ಏಕೆ ಅನ್ಯಾಯ ಮಾಡ್ತಾರೆ. ಬಿಜೆಪಿಯವರು 15 ಕ್ಷೇತ್ರಗಳಲ್ಲಿಯೂ ಗೆಲ್ಲಲಿ ಬಿಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Published On - 12:44 pm, Sun, 8 December 19

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು