AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL: ಬೆಂಗಳೂರು ಮೆಟ್ರೋ ರೈಲಿನಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ

ಇದಕ್ಕಾಗಿ ರೈಲಿನ ಕೊನೆಯ ಬೋಗಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

BMRCL: ಬೆಂಗಳೂರು ಮೆಟ್ರೋ ರೈಲಿನಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ
ಬೆಂಗಳೂರು ಮೆಟ್ರೋ ರೈಲು
TV9 Web
| Edited By: |

Updated on:Jun 07, 2022 | 6:50 PM

Share

ಬೆಂಗಳೂರು: ಮೆಟ್ರೋ ರೈಲುಗಳಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ ನೀಡಲು ಬೆಂಗಳೂರು ಮೆಟ್ರೋ ರೈಲು ನಿಗಮ (Bangalore Metro Rail Corporation Limited – BMRCL) ಅವಕಾಶ ನೀಡಿದೆ. ಆದರೆ ಎಲ್ಲ ಬಗೆಯ ಸೈಕಲ್​ಗಳನ್ನು ರೈಲಿನಲ್ಲಿ ಸಾಗಿಸಲು ಸಮ್ಮತಿಸಿಲ್ಲ. ಕೇವಲ ಮಡಚಬಹುದಾದ ಸೈಕಲ್​ಗಳನ್ನು ಮಾತ್ರ ಕೊಂಡೊಯ್ಯಬಹುದಾಗಿದೆ. ಇದಕ್ಕಾಗಿ ರೈಲಿನ ಕೊನೆಯ ಬೋಗಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಗರಿಷ್ಠ 15 ಕೆಜಿ ತೂಕ ಇರುವ ಸೈಕಲ್​ಗಳನ್ನು ರೈಲುಗಳಲ್ಲಿ ಸಾಗಿಸಬಹುದಾಗಿದೆ. ರೈಲಿನಲ್ಲಿ ಸಾಗಿಸಲು ತರುವ ಸೈಕಲ್​ಗಳನ್ನು ಪ್ರವೇಶ ದ್ವಾರದಲ್ಲಿಯೇ ಸಿಬ್ಬಂದಿ ಪರಿಶೀಲಿಸುತ್ತಾರೆ. ಇಂಥ ಸೈಕಲ್​ಗಳಿಂದ ರೈಲಿಗೆ ಹಾನಿಯಾಗುವುದಿಲ್ಲ, ಅವು ಸರಿಯಾಗಿ ಪ್ಯಾಕ್ ಆಗಿದೆ ಎಂದು ಮನವರಿಕೆಯಾದ ನಂತರ ಸೈಕಲ್ ಕೊಂಡೊಯ್ಯಲು ಅವಕಾಶ ನೀಡಲಾಗುತ್ತದೆ. ಸೈಕಲ್‌ ಸಾಗಣೆಗೆ ಹೆಚ್ಚುವರಿ ಶುಲ್ಕ ತೆರಬೇಕಿಲ್ಲ. ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಆದರೆ ಇತರ ಪ್ರಯಾಣಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ಮಾಡಲಾಗಿದೆ.

BMRCL-Metro-Pressnotes

ಬೆಂಗಳೂರು ಮೆಟ್ರೋ ನಿಗಮವು ಸೈಕಲ್ ಸಾಗಣೆಗೆ ಅವಕಾಶ ನೀಡಿದೆ.

ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾದ ನಂತರ ಸೈಕಲ್ ಬಳಕೆಗೆ ಹೆಚ್ಚು ನೀಡಬೇಕು ಎಂಬ ಒತ್ತಾಯ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಮನೆಗಳಿಂದ ಮೆಟ್ರೋ ನಿಲ್ದಾಣಗಳವರೆಗೆ ಸೈಕಲ್​ಗಳಲ್ಲಿ ಬರುವ ಜನರು ತಮ್ಮ ಸೈಕಲ್​ಗಳನ್ನು ಮೆಟ್ರೋದಲ್ಲಿ ಕೊಂಡೊಯ್ಯಲು ಅವಕಾಶ ಇರಬೇಕು. ಹೀಗಿದ್ದಾಗ ಅವರು ಮೆಟ್ರೋ ನಿಲ್ದಾಣಗಳಿಂದ ಇಳಿದ ನಂತರ ಕಚೇರಿಗಳಿಗೆ ತೆರಳಲು ಅನುಕೂಲವಾಗುತ್ತದೆ. ಶಾಲೆಗಳಿಗೆ ಹೋಗುವ ಮಕ್ಕಳಿಗೂ ಇದರಿಂದ ಅನುಕೂಲವಾಗುತ್ತದೆ ಎಂದು ಸಾಕಷ್ಟು ಜನರು ಒತ್ತಾಯಿಸಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Tue, 7 June 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು