AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; 1 ಹಾಗೂ 3 ದಿನದ ಪಾಸ್ ಪರಿಚಯಿಸ್ತಿರುವ ಬಿಎಂಆರ್​ಸಿಎಲ್​

ಒಂದು ದಿನದ ಪಾಸ್​ಗೆ 200 ರೂಪಾಯಿಯನ್ನು ಬಿಎಂಆರ್​ಸಿಎಲ್ ನಿಗದಿಯಾಗಿದೆ. ಖರೀದಿ ದಿನದಂದು ಅನಿಯಮಿತವಾಗಿ ಪ್ರಯಾಣಿಸಬಹುದು. ಮೂರು ದಿನದ ಪಾಸ್​ಗೆ 400 ರೂಪಾಯಿ ನಿಗದಿಗೊಳಿಸಲಾಗಿದೆ. ಖರೀದಿ ದಿನದಿಂದ 3 ದಿನ ಅನ್​​ಲಿಮಿಟೆಡ್​ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ.

ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; 1 ಹಾಗೂ 3 ದಿನದ ಪಾಸ್ ಪರಿಚಯಿಸ್ತಿರುವ ಬಿಎಂಆರ್​ಸಿಎಲ್​
ಬೆಂಗಳೂರು ಮೆಟ್ರೋ
TV9 Web
| Updated By: preethi shettigar|

Updated on:Mar 30, 2022 | 8:35 PM

Share

ಬೆಂಗಳೂರು: ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. 1 ಹಾಗೂ 3 ದಿನದ ಪಾಸ್ ಅನ್ನು ಬಿಎಂಆರ್​ಸಿಎಲ್ (BMRCL)​ ಪರಿಚಯಿಸುತ್ತಿದೆ. ಒಂದು ದಿನದ ಪಾಸ್​ಗೆ (Pass) 200 ರೂಪಾಯಿಯನ್ನು ಬಿಎಂಆರ್​ಸಿಎಲ್ ನಿಗದಿಯಾಗಿದೆ. ಖರೀದಿ ದಿನದಂದು ಅನಿಯಮಿತವಾಗಿ ಪ್ರಯಾಣಿಸಬಹುದು. ಮೂರು ದಿನದ ಪಾಸ್​ಗೆ 400 ರೂಪಾಯಿ ನಿಗದಿಗೊಳಿಸಲಾಗಿದೆ. ಖರೀದಿ ದಿನದಿಂದ 3 ದಿನ ಅನ್​​ಲಿಮಿಟೆಡ್​ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ. ಈ ಕುರಿತು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ

ಯುಗಾದಿ ಹಬ್ಬದ ಹಿನ್ನಲೆ ಕೆಎಸ್​ಆರ್​ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ   ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್​ಲೈನ್  ಮೂಲಕ ಟಿಕೆಟ್​ ಮುಂಗಡ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

ಇದನ್ನೂ ಓದಿ: ಈಗ ಹಲಾಲ್ ವಿವಾದ, ಯುಗಾದಿ ವರ್ಷತೊಡಕು ಆಚರಣೆ ಸಮಯದಲ್ಲಿ ಹಲಾಲ್ ಮಾಂಸ ಖರೀದಿ ಮಾಡಬೇಡಿ -ಕರೆ

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ

Published On - 8:22 pm, Wed, 30 March 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?