AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; 1 ಹಾಗೂ 3 ದಿನದ ಪಾಸ್ ಪರಿಚಯಿಸ್ತಿರುವ ಬಿಎಂಆರ್​ಸಿಎಲ್​

ಒಂದು ದಿನದ ಪಾಸ್​ಗೆ 200 ರೂಪಾಯಿಯನ್ನು ಬಿಎಂಆರ್​ಸಿಎಲ್ ನಿಗದಿಯಾಗಿದೆ. ಖರೀದಿ ದಿನದಂದು ಅನಿಯಮಿತವಾಗಿ ಪ್ರಯಾಣಿಸಬಹುದು. ಮೂರು ದಿನದ ಪಾಸ್​ಗೆ 400 ರೂಪಾಯಿ ನಿಗದಿಗೊಳಿಸಲಾಗಿದೆ. ಖರೀದಿ ದಿನದಿಂದ 3 ದಿನ ಅನ್​​ಲಿಮಿಟೆಡ್​ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ.

ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; 1 ಹಾಗೂ 3 ದಿನದ ಪಾಸ್ ಪರಿಚಯಿಸ್ತಿರುವ ಬಿಎಂಆರ್​ಸಿಎಲ್​
ಬೆಂಗಳೂರು ಮೆಟ್ರೋ
TV9 Web
| Edited By: |

Updated on:Mar 30, 2022 | 8:35 PM

Share

ಬೆಂಗಳೂರು: ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. 1 ಹಾಗೂ 3 ದಿನದ ಪಾಸ್ ಅನ್ನು ಬಿಎಂಆರ್​ಸಿಎಲ್ (BMRCL)​ ಪರಿಚಯಿಸುತ್ತಿದೆ. ಒಂದು ದಿನದ ಪಾಸ್​ಗೆ (Pass) 200 ರೂಪಾಯಿಯನ್ನು ಬಿಎಂಆರ್​ಸಿಎಲ್ ನಿಗದಿಯಾಗಿದೆ. ಖರೀದಿ ದಿನದಂದು ಅನಿಯಮಿತವಾಗಿ ಪ್ರಯಾಣಿಸಬಹುದು. ಮೂರು ದಿನದ ಪಾಸ್​ಗೆ 400 ರೂಪಾಯಿ ನಿಗದಿಗೊಳಿಸಲಾಗಿದೆ. ಖರೀದಿ ದಿನದಿಂದ 3 ದಿನ ಅನ್​​ಲಿಮಿಟೆಡ್​ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ. ಈ ಕುರಿತು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ

ಯುಗಾದಿ ಹಬ್ಬದ ಹಿನ್ನಲೆ ಕೆಎಸ್​ಆರ್​ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ   ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್​ಲೈನ್  ಮೂಲಕ ಟಿಕೆಟ್​ ಮುಂಗಡ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

ಇದನ್ನೂ ಓದಿ: ಈಗ ಹಲಾಲ್ ವಿವಾದ, ಯುಗಾದಿ ವರ್ಷತೊಡಕು ಆಚರಣೆ ಸಮಯದಲ್ಲಿ ಹಲಾಲ್ ಮಾಂಸ ಖರೀದಿ ಮಾಡಬೇಡಿ -ಕರೆ

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ

Published On - 8:22 pm, Wed, 30 March 22

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ