AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ಮೆಟ್ರೋ ದುರಂತ: 3 ಅಧಿಕಾರಿಗಳ ಸಸ್ಪೆಂಡ್, ಇನ್ಮುಂದೆ ಫಿಲ್ಲರ್ ಕಟ್ಟುವಾಗ ಮುನ್ನೆಚ್ಚರಿಕೆ ಸಭೆ ಮಾಡ್ತೀವಿ- ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಂ

BMRCL MD: 12 ಅಡಿಗಿಂತ ಎತ್ತರದ ಟಾಲ್ ಫಿಲ್ಲರ್ ಕಟ್ಟುವಾಗ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಭೆ ಮಾಡ್ತೀವಿ. ರೈಲ್ವೆ ಸೇರಿ ಬೇರೆಡೆ ಕೆಲಸ ನಿರ್ವಹಿಸಿದವರನ್ನೇ ನೇಮಕ ಮಾಡುತ್ತೇವೆ - ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್

ಡೆಡ್ಲಿ ಮೆಟ್ರೋ ದುರಂತ: 3 ಅಧಿಕಾರಿಗಳ ಸಸ್ಪೆಂಡ್, ಇನ್ಮುಂದೆ ಫಿಲ್ಲರ್ ಕಟ್ಟುವಾಗ ಮುನ್ನೆಚ್ಚರಿಕೆ ಸಭೆ ಮಾಡ್ತೀವಿ- ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಂ
ಡೆಡ್ಲಿ ಮೆಟ್ರೋ ದುರಂತ: ಇನ್ಮುಂದೆ ಫಿಲ್ಲರ್ ಕಟ್ಟುವಾಗ ಮುನ್ನೆಚ್ಚರಿಕೆ ಸಭೆ ಮಾಡ್ತೀವಿ- ಅಂಜುಂ ಪರ್ವೇಜ್Image Credit source: metrorailnews.in
TV9 Web
| Edited By: |

Updated on:Jan 11, 2023 | 1:38 PM

Share

ಬೆಂಗಳೂರು: ಡೆಡ್ಲಿ ಮೆಟ್ರೋ (Namma Metro) ಕಾಮಗಾರಿ ವೇಳೆ ಬೈಹದಾಕಾರದ ಕಂಬಿ ಕುಸಿದು ತಾಯಿ ಮತ್ತು ಮಗು ಮೃತಪಟ್ಟ ಪ್ರಕರಣದ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ (BMRCL MD Anjum Parvez) ಹೇಳಿದ್ದಾರೆ. ಡೆಪ್ಯೂಟಿ ಚೀಫ್​​ ಇಂಜಿನಿಯರ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಸೆಕ್ಷನ್ ಸೂಪರ್​​ವೈಸರ್ ಅವರುಗಳ​ನ್ನು ಅಮಾನತು (Suspend) ಮಾಡಲಾಗಿದೆ ಎಂದು ಎಂಡಿ ಪರ್ವೇಜ್ ಹೇಳಿದ್ದಾರೆ.

ಇನ್ಮುಂದೆ 12 ಅಡಿಗಿಂತ ಎತ್ತರದ ಟಾಲ್ ಫಿಲ್ಲರ್ ಕಟ್ಟುವಾಗ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಭೆ ಮಾಡ್ತೀವಿ:

ಪೊಲೀಸ್​ ತನಿಖೆ ಬಳಿಕ ನಿಜವಾದ ಕಾರಣ ಏನು ಎಂಬುದು ಗೊತ್ತಾಗುತ್ತೆ. IISCಗೆ ಪತ್ರ ಬರೆದು ಅಧ್ಯಯನ ಮಾಡಿ ವರದಿ ನೀಡುವಂತೆ ಕೇಳಿದ್ದೇವೆ. IISC ಜೊತೆಗೆ BMRCL, ರೈಟ್ಸ್​​ ಸಂಸ್ಥೆಯು ಕೂಡ ವರದಿ ನೀಡಲಿದೆ. ಘಟನೆ ಸಂಬಂಧ ಗುತ್ತಿಗೆದಾರರಿಗೂ ನೋಟಿಸ್​ ನೀಡಿದ್ದೇವೆ ಎಂದು ಪರ್ವೇಜ್ ಸ್ಪಷ್ಟಪಡಿಸಿದ್ದಾರೆ. ಗುತ್ತಿಗೆದಾರನಿಗೆ BMRCLನಿಂದ ಮತ್ತೊಂದು ನೋಟಿಸ್ ನೀಡುತ್ತಿದ್ದೇವೆ.

ಪಿಲ್ಲರ್​​ ನಿರ್ಮಾಣ ಸಮಯದಲ್ಲಿ ಎಚ್ಚರಿಕೆ ವಹಿಸುವಂತೆ ಸಲಹೆ ನೀಡ್ತೀವಿ. 12 ಅಡಿಗಿಂತ ಎತ್ತರದ ಟಾಲ್ ಫಿಲ್ಲರ್ ಕಟ್ಟುವಾಗ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಭೆ ಮಾಡ್ತೀವಿ. ರೈಲ್ವೆ ಸೇರಿ ಬೇರೆಡೆ ಕೆಲಸ ನಿರ್ವಹಿಸಿದವರನ್ನೇ ನೇಮಕ ಮಾಡುತ್ತೇವೆ. BMRCLನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಅಧಿಕಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ವೈಯರ್ ಕಟ್ಟಾಗಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಪಿಲ್ಲರ್​​ಗೆ ಅಳವಡಿಸಿರುವ ವೈಯರ್ ಯಾಕೆ ಕಟ್ಟಾಗಿದೆ ಎಂಬ ಬಗ್ಗೆ ತನಿಖೆಯಾಗಬೇಕಿದೆ ಎಂದು ಬಿಎಂಆರ್​ಸಿಎಲ್​ ಎಂಡಿ ಅಂಜುಂ ಪರ್ವೇಜ್ ಘಟನೆಯ ಮಾರನೆಯ ದಿನ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ನಗರಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Wed, 11 January 23

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ