AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಬೆಂಗಳೂರಿನಲ್ಲಿ ಬಸ್​ ಸಂಚಾರ ಹೆಚ್ಚಳಕ್ಕೆ ಬಿಎಂಟಿಸಿ ನಿರ್ಧಾರ

ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಇತರರ ಅನುಕೂಲಕಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

BMTC: ಬೆಂಗಳೂರಿನಲ್ಲಿ ಬಸ್​ ಸಂಚಾರ ಹೆಚ್ಚಳಕ್ಕೆ ಬಿಎಂಟಿಸಿ ನಿರ್ಧಾರ
ಸಾಂಕೇತಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 01, 2021 | 6:22 PM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಸೋಮವಾರದಿಂದ (ಅ.4) ಹೆಚ್ಚುವರಿಯಾಗಿ 100 ಬಸ್​ಗಳನ್ನು ವಿವಿಧ ಮಾರ್ಗಗಳಲ್ಲಿ ಸಂಚರಿಸಲು ಕ್ರಮಕೈಗೊಂಡಿದೆ. ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಇತರರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕೊವಿಡ್-19 ಲಾಕ್​ಡೌನ್ ಸಡಿಲಕೆಯ ನಂತರ ಪ್ರಯಾಣಿಕರಿಗೆ ಸಮರ್ಪಕ ಹಾಗೂ ಸುರಕ್ಷಿತ ಸೇವೆ ಒದಗಿಸಲು ಸಂಸ್ಥೆಯು ಬದ್ಧವಾಗಿದೆ. ಸರ್ಕಾರದ ಸೂಚನೆಯಂತೆ ಎಲ್ಲ ರೀತಿಯ ಕೊವಿಡ್ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಮ್ಮ ಬಸ್​ಗಳು ಸಂಚರಿಸುತ್ತವೆ. ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟು 4943 ಬಸ್​ಗಳು ಸಂಚರಿಸುತ್ತಿವೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಲುತ್ತಿದೆ. 6ನೇ ತರಗತಿಯಿಂದ 10ನೇ ತರಗತಿ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಹಾಗೂ ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿಗಳು ಆರಂಭವಾಗಿವೆ. ಬೆಂಗಳೂರು ನಗರ ಹಾಗೂ ಹೊರವಲಯದಲ್ಲಿ ಪ್ರಯಾಣಿಕರ ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಸಹಜ ಸ್ಥಿತಿಯತ್ತ ಮರಳುತ್ತಿದೆ. ಪರಸ್ಥಳಗಳಿಂದ ಬೆಂಗಳೂರಿಗೆ ಬರುವ ಸಾಮಾನ್ಯ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಸ್ಥೆಯು ಹೆಚ್ಚುವರಿ ಬಸ್​ಗಳ ಸಂಚಾರ ಆರಂಭಿಸಲು ನಿರ್ಧರಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

(BMTC Announces 100 more busses in Bengaluru City)

ಇದನ್ನೂ ಓದಿ: BMTC Electric Bus: ಗುರುವಾರ, ಸೆ. 30ರಂದು ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ

ಇದನ್ನೂ ಓದಿ: ಪ್ರತಿಭಟನೆ ವೇಳೆ ಕೆಎಸ್​ಆರ್​ಟಿ, ಬಿಎಂಟಿಸಿ ನೌಕರರ ಮೇಲೆ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಕೈಬಿಡಲು ಬಹುತೇಕ ನಿರ್ಧಾರ

Published On - 6:20 pm, Fri, 1 October 21

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ