AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಟಿಕೆಟ್ ಪಡೆಯದೆ ಪ್ರಯಾಣ; ಬಿಎಂಟಿಸಿಯಿಂದ ಜುಲೈನಲ್ಲಿ 2,67,950 ರೂ. ದಂಡ ವಸೂಲು

ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣ ಹಿನ್ನೆಲೆ, ನಾಲ್ವರು ಪುರುಷ ಪ್ರಯಾಣಿಕರಿಂದ 400 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ, ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

BMTC: ಟಿಕೆಟ್ ಪಡೆಯದೆ ಪ್ರಯಾಣ; ಬಿಎಂಟಿಸಿಯಿಂದ ಜುಲೈನಲ್ಲಿ 2,67,950 ರೂ. ದಂಡ ವಸೂಲು
ಬಿಎಂಟಿಸಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Aug 25, 2021 | 3:20 PM

Share

ಬೆಂಗಳೂರು: ಟಿಕೆಟ್ ಪಡೆಯದೆ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದವರಿಂದ ಬಿಎಂಟಿಸಿ ದಂಡ ವಸೂಲಿ ಮಾಡಿದೆ. ಜೊತೆಗೆ ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ, ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣಿಸುತ್ತಿದ್ದ ಹಿನ್ನೆಲೆಯಲ್ಲಿ ಹೀಗೆ ಬಿಎಂಟಿಸಿ ದಂಡ ವಸೂಲಿ ಮಾಡಿಕೊಂಡಿದೆ. ಆ ಮೂಲಕ, ಜುಲೈ ತಿಂಗಳಲ್ಲಿ ಬಿಎಂಟಿಸಿಯಿಂದ 2,67,950 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಒಟ್ಟು 17,799 ಟ್ರಿಪ್ ತಪಾಸಣೆ ನಡೆಸಿದ ಬಿಎಂಟಿಸಿ ತನಿಖಾ ತಂಡ ಇಷ್ಟು ಮೊತ್ತದ ದಂಡ ವಸೂಲಿ ಮಾಡಿಕೊಂಡಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಂದ 2,67,950 ರೂಪಾಯಿ ದಂಡ ಪಡೆದುಕೊಂಡಿದೆ. ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ 1188 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣ ಹಿನ್ನೆಲೆ, ನಾಲ್ವರು ಪುರುಷ ಪ್ರಯಾಣಿಕರಿಂದ 400 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ, ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ; ಬಿಎಂಟಿಸಿ ಸೇವೆಯಿಂದ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರು ವಜಾ

ಬಸ್‌ ಹತ್ತುವ ಮುನ್ನ ಇರಲಿ ಎಚ್ಚರ; ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!