AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಟಿಕೆಟ್ ಪಡೆಯದೆ ಪ್ರಯಾಣ; ಬಿಎಂಟಿಸಿಯಿಂದ ಜುಲೈನಲ್ಲಿ 2,67,950 ರೂ. ದಂಡ ವಸೂಲು

ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣ ಹಿನ್ನೆಲೆ, ನಾಲ್ವರು ಪುರುಷ ಪ್ರಯಾಣಿಕರಿಂದ 400 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ, ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

BMTC: ಟಿಕೆಟ್ ಪಡೆಯದೆ ಪ್ರಯಾಣ; ಬಿಎಂಟಿಸಿಯಿಂದ ಜುಲೈನಲ್ಲಿ 2,67,950 ರೂ. ದಂಡ ವಸೂಲು
ಬಿಎಂಟಿಸಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Aug 25, 2021 | 3:20 PM

Share

ಬೆಂಗಳೂರು: ಟಿಕೆಟ್ ಪಡೆಯದೆ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದವರಿಂದ ಬಿಎಂಟಿಸಿ ದಂಡ ವಸೂಲಿ ಮಾಡಿದೆ. ಜೊತೆಗೆ ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ, ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣಿಸುತ್ತಿದ್ದ ಹಿನ್ನೆಲೆಯಲ್ಲಿ ಹೀಗೆ ಬಿಎಂಟಿಸಿ ದಂಡ ವಸೂಲಿ ಮಾಡಿಕೊಂಡಿದೆ. ಆ ಮೂಲಕ, ಜುಲೈ ತಿಂಗಳಲ್ಲಿ ಬಿಎಂಟಿಸಿಯಿಂದ 2,67,950 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಒಟ್ಟು 17,799 ಟ್ರಿಪ್ ತಪಾಸಣೆ ನಡೆಸಿದ ಬಿಎಂಟಿಸಿ ತನಿಖಾ ತಂಡ ಇಷ್ಟು ಮೊತ್ತದ ದಂಡ ವಸೂಲಿ ಮಾಡಿಕೊಂಡಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಂದ 2,67,950 ರೂಪಾಯಿ ದಂಡ ಪಡೆದುಕೊಂಡಿದೆ. ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ 1188 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣ ಹಿನ್ನೆಲೆ, ನಾಲ್ವರು ಪುರುಷ ಪ್ರಯಾಣಿಕರಿಂದ 400 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ, ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ; ಬಿಎಂಟಿಸಿ ಸೇವೆಯಿಂದ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರು ವಜಾ

ಬಸ್‌ ಹತ್ತುವ ಮುನ್ನ ಇರಲಿ ಎಚ್ಚರ; ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?