AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿ ಪಾಸ್ ಸಂಜೆ 7.30 ರ ನಂತರ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೆಟ್ ನೀಡಬಾರದು: ಬಿಎಂಟಿಸಿ

ವಿದ್ಯಾರ್ಥಿಗಳ ಬಿಎಂಟಿಸಿ ​ಪಾಸ್ ಸಂಜೆ 7.30 ರ ನಂತರ ಮಾನ್ಯವಿಲ್ಲವೆಂದು ಬಸ್​ ನಿರ್ವಾಹಕರು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚೆನೆ ನೀಡಿದೆ.

ವಿದ್ಯಾರ್ಥಿ ಪಾಸ್ ಸಂಜೆ 7.30 ರ ನಂತರ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೆಟ್ ನೀಡಬಾರದು: ಬಿಎಂಟಿಸಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Nov 12, 2022 | 2:03 PM

Share

ಬೆಂಗಳೂರು: ವಿದ್ಯಾರ್ಥಿಗಳ ಬಿಎಂಟಿಸಿ (BMTC)​ ಪಾಸ್ ಸಂಜೆ 7.30 ರ ನಂತರ ಮಾನ್ಯವಿಲ್ಲವೆಂದು ಬಸ್​ ನಿರ್ವಾಹಕರು (Conductor) ವಿದ್ಯಾರ್ಥಿಗಳಿಗೆ (Students) ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚೆನೆ ನೀಡಿದೆ. ವಿದ್ಯಾರ್ಥಿಗಳು ಸಂಜೆ 7.30 ರ ನಂತರ ಬಿಎಂಟಿಸಿ ಬಸ್​ನಲ್ಲಿ ಸಂಚಾರಿಸುವಾಗಿಲ್ಲ ಎಂದು ಬಸ್​ ನಿರ್ವಾಹಕರು ಟಿಕೆಟ್ ನೀಡುತ್ತಿದ್ದರು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಹೀಗಾಗಿ ವಿದ್ಯಾರ್ಥಿಗಳು ಬಿಎಂಟಿಸಿ ಕಚೇರಿಗೆ ದೂರು ಸಲ್ಲಿಸಿದ್ದರು.

ವಿದ್ಯಾರ್ಥಿಗಳ ದೂರನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಬಿಎಂಟಿಸಿ ಪಾಸ್ ಉಪಯೋಗಿಸಿಕೊಂಡು ಯಾವ ಸಮಯದಲ್ಲಿ ಬೇಕಾದರೂ ಪ್ರಯಾಣಿಸಬಹುದು. ಹೀಗಾಗಿ ನಿರ್ವಾಹಕರು ಟಿಕೆಟ್​​ ತೆಗೆದುಕೊಳ್ಳುವಂತಿಲ್ಲ ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ