AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಎಂಟಿಸಿ ಬಸ್​ ಚಾಲಕನಿಂದ ಬೈಕ್​ ಸವಾರನ ಮೇಲೆ ಹಲ್ಲೆ: ಚಾಲಕ ಸಸ್ಪೆಂಡ್

ಬಿಎಂಟಿಸಿ ಬಸ್​ ಚಾಲಕ ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ (ನ. 25) ಬೆಂಗಳೂರಿನ ಯಲಹಂಕ ಬಳಿ ನಡೆದಿದೆ.

Viral Video: ಬಿಎಂಟಿಸಿ ಬಸ್​ ಚಾಲಕನಿಂದ ಬೈಕ್​ ಸವಾರನ ಮೇಲೆ ಹಲ್ಲೆ: ಚಾಲಕ ಸಸ್ಪೆಂಡ್
ಬೈಕ್​ ಸವಾರನ ಮೇಲೆ ಬಿಎಂಟಿಸಿ ಚಾಲಕನಿಂದ ಹಲ್ಲೆ
TV9 Web
| Edited By: |

Updated on:Nov 26, 2022 | 7:48 AM

Share

ಬೆಂಗಳೂರು: ಬಿಎಂಟಿಸಿ ಬಸ್​ ಚಾಲಕ (BMTC Bus Driver) ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ (ನ. 25) ಬೆಂಗಳೂರಿನ (Bengaluru) ಯಲಹಂಕ (Yalahanka) ಬಳಿ ನಡೆದಿದೆ. ಸಂದೀಪ್ (44)​ ಹಲ್ಲೆಗೊಳಗಾದ ಬೈಕ್​ ಸವಾರ. ಯಲಹಂಕ ಬಳಿ ಸಂದೀಪ್ ತಮ್ಮ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಬಿಎಂಟಿಎಸ್​ ಬಸ್​ವೊಂದು ಮತ್ತೊಂದು ಬಸ್​ನ್ನು ಓವರ್​ ಟೇಕ್​ ಮಾಡಲು ಯತ್ನಿಸಿದೆ. ಆಗ ಬೈಕ್​​ ಸವಾರ ಅಡ್ಡಿಪಡಿಸಿದನೆಂದು ಬಿಎಂಟಿಸಿ ಬಸ್​​ ಚಾಲಕ ಆನಂದ್, ಬೈಕ್​ ಸವಾರ ಸಂದೀಪನೊಂದಿಗೆ ಕಿರಿಕ್​ ತೆಗೆದಿದ್ದಾನೆ.

ಈ ವೇಳೆ ಸಂದೀಪ, ಆನಂದಗೆ ಮಧ್ಯದ ಬೆರಳು ತೋರಿಸಿದ್ದಾನೆ. ಇದಕ್ಕೆ ಕ್ರೋದಗೊಂಡ ಆನಂದ್​, ಸಂದೀಪ್​ನೊಂದಿಗೆ ಜಗಳಕ್ಕೆ ಇಳಿದಿದ್ದಾನೆ. ಗಲಾಟೆ ತಾರಕಕ್ಕೆ ಏರಿ ಚಾಲಕ ಆನಂದ್​ ಸಂದೀಪ್​ಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನೂ ಗಾಯಾಳು ಬೈಕ್​ ಸವಾರ ಸಂದೀಪ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​​ ಚಾಲಕ ಆನಂದ್​​ನನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Sat, 26 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ