AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಎಂಟಿಸಿ ಬಸ್​ ಚಾಲಕನಿಂದ ಬೈಕ್​ ಸವಾರನ ಮೇಲೆ ಹಲ್ಲೆ: ಚಾಲಕ ಸಸ್ಪೆಂಡ್

ಬಿಎಂಟಿಸಿ ಬಸ್​ ಚಾಲಕ ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ (ನ. 25) ಬೆಂಗಳೂರಿನ ಯಲಹಂಕ ಬಳಿ ನಡೆದಿದೆ.

Viral Video: ಬಿಎಂಟಿಸಿ ಬಸ್​ ಚಾಲಕನಿಂದ ಬೈಕ್​ ಸವಾರನ ಮೇಲೆ ಹಲ್ಲೆ: ಚಾಲಕ ಸಸ್ಪೆಂಡ್
ಬೈಕ್​ ಸವಾರನ ಮೇಲೆ ಬಿಎಂಟಿಸಿ ಚಾಲಕನಿಂದ ಹಲ್ಲೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 26, 2022 | 7:48 AM

ಬೆಂಗಳೂರು: ಬಿಎಂಟಿಸಿ ಬಸ್​ ಚಾಲಕ (BMTC Bus Driver) ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ (ನ. 25) ಬೆಂಗಳೂರಿನ (Bengaluru) ಯಲಹಂಕ (Yalahanka) ಬಳಿ ನಡೆದಿದೆ. ಸಂದೀಪ್ (44)​ ಹಲ್ಲೆಗೊಳಗಾದ ಬೈಕ್​ ಸವಾರ. ಯಲಹಂಕ ಬಳಿ ಸಂದೀಪ್ ತಮ್ಮ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಬಿಎಂಟಿಎಸ್​ ಬಸ್​ವೊಂದು ಮತ್ತೊಂದು ಬಸ್​ನ್ನು ಓವರ್​ ಟೇಕ್​ ಮಾಡಲು ಯತ್ನಿಸಿದೆ. ಆಗ ಬೈಕ್​​ ಸವಾರ ಅಡ್ಡಿಪಡಿಸಿದನೆಂದು ಬಿಎಂಟಿಸಿ ಬಸ್​​ ಚಾಲಕ ಆನಂದ್, ಬೈಕ್​ ಸವಾರ ಸಂದೀಪನೊಂದಿಗೆ ಕಿರಿಕ್​ ತೆಗೆದಿದ್ದಾನೆ.

ಈ ವೇಳೆ ಸಂದೀಪ, ಆನಂದಗೆ ಮಧ್ಯದ ಬೆರಳು ತೋರಿಸಿದ್ದಾನೆ. ಇದಕ್ಕೆ ಕ್ರೋದಗೊಂಡ ಆನಂದ್​, ಸಂದೀಪ್​ನೊಂದಿಗೆ ಜಗಳಕ್ಕೆ ಇಳಿದಿದ್ದಾನೆ. ಗಲಾಟೆ ತಾರಕಕ್ಕೆ ಏರಿ ಚಾಲಕ ಆನಂದ್​ ಸಂದೀಪ್​ಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನೂ ಗಾಯಾಳು ಬೈಕ್​ ಸವಾರ ಸಂದೀಪ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​​ ಚಾಲಕ ಆನಂದ್​​ನನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Sat, 26 November 22

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್