AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಎಂಟಿಸಿ ಬಸ್​ ಚಾಲಕನಿಂದ ಬೈಕ್​ ಸವಾರನ ಮೇಲೆ ಹಲ್ಲೆ: ಚಾಲಕ ಸಸ್ಪೆಂಡ್

ಬಿಎಂಟಿಸಿ ಬಸ್​ ಚಾಲಕ ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ (ನ. 25) ಬೆಂಗಳೂರಿನ ಯಲಹಂಕ ಬಳಿ ನಡೆದಿದೆ.

Viral Video: ಬಿಎಂಟಿಸಿ ಬಸ್​ ಚಾಲಕನಿಂದ ಬೈಕ್​ ಸವಾರನ ಮೇಲೆ ಹಲ್ಲೆ: ಚಾಲಕ ಸಸ್ಪೆಂಡ್
ಬೈಕ್​ ಸವಾರನ ಮೇಲೆ ಬಿಎಂಟಿಸಿ ಚಾಲಕನಿಂದ ಹಲ್ಲೆ
TV9 Web
| Edited By: ವಿವೇಕ ಬಿರಾದಾರ|

Updated on:Nov 26, 2022 | 7:48 AM

Share

ಬೆಂಗಳೂರು: ಬಿಎಂಟಿಸಿ ಬಸ್​ ಚಾಲಕ (BMTC Bus Driver) ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ (ನ. 25) ಬೆಂಗಳೂರಿನ (Bengaluru) ಯಲಹಂಕ (Yalahanka) ಬಳಿ ನಡೆದಿದೆ. ಸಂದೀಪ್ (44)​ ಹಲ್ಲೆಗೊಳಗಾದ ಬೈಕ್​ ಸವಾರ. ಯಲಹಂಕ ಬಳಿ ಸಂದೀಪ್ ತಮ್ಮ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಬಿಎಂಟಿಎಸ್​ ಬಸ್​ವೊಂದು ಮತ್ತೊಂದು ಬಸ್​ನ್ನು ಓವರ್​ ಟೇಕ್​ ಮಾಡಲು ಯತ್ನಿಸಿದೆ. ಆಗ ಬೈಕ್​​ ಸವಾರ ಅಡ್ಡಿಪಡಿಸಿದನೆಂದು ಬಿಎಂಟಿಸಿ ಬಸ್​​ ಚಾಲಕ ಆನಂದ್, ಬೈಕ್​ ಸವಾರ ಸಂದೀಪನೊಂದಿಗೆ ಕಿರಿಕ್​ ತೆಗೆದಿದ್ದಾನೆ.

ಈ ವೇಳೆ ಸಂದೀಪ, ಆನಂದಗೆ ಮಧ್ಯದ ಬೆರಳು ತೋರಿಸಿದ್ದಾನೆ. ಇದಕ್ಕೆ ಕ್ರೋದಗೊಂಡ ಆನಂದ್​, ಸಂದೀಪ್​ನೊಂದಿಗೆ ಜಗಳಕ್ಕೆ ಇಳಿದಿದ್ದಾನೆ. ಗಲಾಟೆ ತಾರಕಕ್ಕೆ ಏರಿ ಚಾಲಕ ಆನಂದ್​ ಸಂದೀಪ್​ಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನೂ ಗಾಯಾಳು ಬೈಕ್​ ಸವಾರ ಸಂದೀಪ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​​ ಚಾಲಕ ಆನಂದ್​​ನನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Sat, 26 November 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ