AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಎಂಟಿಸಿ ಬಸ್​ ಚಾಲಕನಿಂದ ಬೈಕ್​ ಸವಾರನ ಮೇಲೆ ಹಲ್ಲೆ: ಚಾಲಕ ಸಸ್ಪೆಂಡ್

ಬಿಎಂಟಿಸಿ ಬಸ್​ ಚಾಲಕ ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ (ನ. 25) ಬೆಂಗಳೂರಿನ ಯಲಹಂಕ ಬಳಿ ನಡೆದಿದೆ.

Viral Video: ಬಿಎಂಟಿಸಿ ಬಸ್​ ಚಾಲಕನಿಂದ ಬೈಕ್​ ಸವಾರನ ಮೇಲೆ ಹಲ್ಲೆ: ಚಾಲಕ ಸಸ್ಪೆಂಡ್
ಬೈಕ್​ ಸವಾರನ ಮೇಲೆ ಬಿಎಂಟಿಸಿ ಚಾಲಕನಿಂದ ಹಲ್ಲೆ
TV9 Web
| Edited By: ವಿವೇಕ ಬಿರಾದಾರ|

Updated on:Nov 26, 2022 | 7:48 AM

Share

ಬೆಂಗಳೂರು: ಬಿಎಂಟಿಸಿ ಬಸ್​ ಚಾಲಕ (BMTC Bus Driver) ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ (ನ. 25) ಬೆಂಗಳೂರಿನ (Bengaluru) ಯಲಹಂಕ (Yalahanka) ಬಳಿ ನಡೆದಿದೆ. ಸಂದೀಪ್ (44)​ ಹಲ್ಲೆಗೊಳಗಾದ ಬೈಕ್​ ಸವಾರ. ಯಲಹಂಕ ಬಳಿ ಸಂದೀಪ್ ತಮ್ಮ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಬಿಎಂಟಿಎಸ್​ ಬಸ್​ವೊಂದು ಮತ್ತೊಂದು ಬಸ್​ನ್ನು ಓವರ್​ ಟೇಕ್​ ಮಾಡಲು ಯತ್ನಿಸಿದೆ. ಆಗ ಬೈಕ್​​ ಸವಾರ ಅಡ್ಡಿಪಡಿಸಿದನೆಂದು ಬಿಎಂಟಿಸಿ ಬಸ್​​ ಚಾಲಕ ಆನಂದ್, ಬೈಕ್​ ಸವಾರ ಸಂದೀಪನೊಂದಿಗೆ ಕಿರಿಕ್​ ತೆಗೆದಿದ್ದಾನೆ.

ಈ ವೇಳೆ ಸಂದೀಪ, ಆನಂದಗೆ ಮಧ್ಯದ ಬೆರಳು ತೋರಿಸಿದ್ದಾನೆ. ಇದಕ್ಕೆ ಕ್ರೋದಗೊಂಡ ಆನಂದ್​, ಸಂದೀಪ್​ನೊಂದಿಗೆ ಜಗಳಕ್ಕೆ ಇಳಿದಿದ್ದಾನೆ. ಗಲಾಟೆ ತಾರಕಕ್ಕೆ ಏರಿ ಚಾಲಕ ಆನಂದ್​ ಸಂದೀಪ್​ಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನೂ ಗಾಯಾಳು ಬೈಕ್​ ಸವಾರ ಸಂದೀಪ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​​ ಚಾಲಕ ಆನಂದ್​​ನನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Sat, 26 November 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’