AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಿಂದ ಬಿಎಂಟಿಸಿ ಬಸ್​ ಕಾರ್ಯಾರಂಭ

ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಸಂಚಾರ ಆರಂಭವಾಗಿದೆ.

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಿಂದ ಬಿಎಂಟಿಸಿ ಬಸ್​ ಕಾರ್ಯಾರಂಭ
ಕೆಐಎನ ಟರ್ಮಿನಲ್​ 2 ನಿಂದ ಬಿಎಂಟಿಸಿ ಬಸ್​ ಸಂಚಾರ ಆರಂಭ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jul 03, 2023 | 1:12 PM

Share

ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಉದ್ಘಾಟಿಸಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 (T2) ನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಸಂಚಾರ ಆರಂಭವಾಗಿದೆ. ಹೌದು ಟರ್ಮಿನಲ್ 2 ನಿಂದ ಬಿಎಂಟಿಸಿಯ ವಾಯು ವಜ್ರ ಬಸ್‌ಗಳು ಕಾರ್ಯಾರಂಭ ಮಾಡಿವೆ. ಸುರಕ್ಷಿತ, ಆರಾಮದಾಯಕ ಮತ್ತು ಕೈಗೆಟುಕುವ ಪ್ರಯಾಣಕ್ಕಾಗಿ ಬಿಎಂಟಿಸಿ ಸೇವೆಗಳನ್ನು ಆರಿಸಿಕೊಳ್ಳಿ. ನಿಮ್ಮ ಮನೆ ಬಾಗಿಲಿಗೆ ನಮ್ಮ ಸೇವೆಯನ್ನು ತರುತ್ತಿದ್ದೇವೆ ಎಂದು ಬಿಎಂಟಿಸಿ ಭಾನುವಾರ ಟ್ವಿಟ್ ಮಾಡಿದೆ.

ಇದನ್ನೂ ಓದಿ: Namma BMTC: ಕೊನೆಗೂ ಅಸ್ತಿತ್ವಕ್ಕೆ ಬಂತು ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್

ಟರ್ಮಿನಲ್​ 2ನಿಂದ ಜನವರಿ 15, 2023 ರಿಂದ ದೇಶಿ ವಿಮಾನಗಳು ಕಾರ್ಯಾಚರಣೆ ಪ್ರಾರಂಭವಾಯಿತು. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅಂತರರಾಷ್ಟ್ರೀಯ ಕಾರ್ಯಾಚರಣೆಗಳನ್ನು ಸಂಪೂರ್ಣವಾಗಿ ಟರ್ಮಿನಲ್ 1ನಿಂದ ಟರ್ಮಿನಲ್​ 2ಗೆ ಸ್ಥಳಾಂತರಿಸಲಾಗುವುದು. ಇನ್ನು ಟರ್ಮಿನಲ್​ 1ನಿಂದ ದೇಶಿ ವಿಮಾನಗಳು ಕಾರ್ಯಾಚರಣೆ ಆರಂಭಿಸುತ್ತವೆ ಎಂದು ಟೈಮ್ಸ್ ಆಫ್ ಇಂಡಿಯಾ ಜೂನ್ 8 ರಂದು ವರದಿ ಮಾಡಿತ್ತು.

BMTC ಯ ಟ್ವೀಟ್​ಗೆ ತಿಕ್ರಿಯಿಸಿದ ನಿಹಾರ್ ಠಕ್ಕರ್ ಎಂಬುವರು ಎಲ್ಲ ಮಾರ್ಗಗಳ ಬಸ್​​​ಗಳು ಟರ್ಮಿನಲ್​​1 ಮತ್ತು ಟರ್ಮಿನಲ್​​2ನಲ್ಲಿ ನಿಲ್ಲುತ್ತವೆಯೇ ಅಥವಾ ಕೆಲವು ಮಾತ್ರವೇ ಎಂಬುದನ್ನು ದಯವಿಟ್ಟು ಸ್ಪಷ್ಟಪಡಿಸಿ ಎಂದಿದ್ದಾರೆ. ಇನ್ನು ಅನೇಕರು ಬಸ್​ ಸೇವೆಗಳ ವೇಳಾಪಟ್ಟಿಯನ್ನು ಕೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Mon, 3 July 23

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?