AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ಸಿಬ್ಬಂದಿಗೆ ಬಾಕಿ ಇದ್ದ ಶೇ. 50ರಷ್ಟು ವೇತನ ಪಾವತಿಗೆ ಹಣ ಬಿಡುಗಡೆ

Bengaluru News: ಸೆಪ್ಟೆಂಬರ್ ತಿಂಗಳ ಬಾಕಿ 29.91 ಕೋಟಿ ರೂಪಾಯಿ, ಅಕ್ಟೋಬರ್ ತಿಂಗಳ ಬಾಕಿ 30.16 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಆರ್ಥಿಕ ಅನುದಾನದಿಂದ ಇಂದು ಈ ಬಾಕಿ ಇದ್ದ ಮೊತ್ತವನ್ನು ಪಾವತಿಸಲಾಗಿದೆ.

BMTC ಸಿಬ್ಬಂದಿಗೆ ಬಾಕಿ ಇದ್ದ ಶೇ. 50ರಷ್ಟು ವೇತನ ಪಾವತಿಗೆ ಹಣ ಬಿಡುಗಡೆ
ಬಿಎಂಟಿಸಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 29, 2021 | 3:06 PM

Share

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗೆ ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ವೇತನದಲ್ಲಿ ಬಾಕಿ ಇದ್ದ ಶೇಕಡಾ 50 ರಷ್ಟು ವೇತನ ಪಾವತಿಗೆ ಹಣ ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳ ಬಾಕಿ 29.91 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಅಕ್ಟೋಬರ್ ತಿಂಗಳ ಬಾಕಿ 30.16 ಕೋಟಿ ರೂಪಾಯಿ ಕೂಡ ಪಾವತಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಆರ್ಥಿಕ ಅನುದಾನದಿಂದ ಇಂದು ಈ ಬಾಕಿ ಇದ್ದ ಮೊತ್ತವನ್ನು ಪಾವತಿ ಮಾಡಲಾಗಿದೆ.

ನಮ್ಮ ಮೆಟ್ರೋದಲ್ಲಿ ತಾಂತ್ರಿಕ ದೋಷ; 25 ನಿಮಿಷ ರೈಲು ಓಡಾಟ ವ್ಯತ್ಯಯ ನಮ್ಮ ಮೆಟ್ರೋದಲ್ಲಿ ಕಾಣಿಸಿಕೊಂಡಿದ್ದ ತಾಂತ್ರಿಕ ದೋಷದ ಪರಿಣಾಮವಾಗಿ ಸುಮಾರು 25 ನಿಮಿಷ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ನಾಗಸಂದ್ರ, ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ದೋಷ ಕಂಡುಬಂದಿತ್ತು. ಮಧ್ಯಾಹ್ನ 1.10 ಕ್ಕೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಈ ಕಾರಣದಿಂದ ಮೆಟ್ರೋ ರೈಲು ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಬಳಿಕ ಮಧ್ಯಾಹ್ನ 1.35ಕ್ಕೆ ಮತ್ತೆ ಮೆಟ್ರೋ ಓಡಾಟ ಆರಂಭವಾಗಿದೆ. ಸುಮಾರು 25 ನಿಮಿಷ ಪ್ರಯಾಣಿಕರು ರೈಲಿನಲ್ಲೇ ಇದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬಿಎಂಆರ್​ಸಿಎಲ್​​ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ

ಇದನ್ನೂ ಓದಿ: ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಚಿನ್ನವಿದ್ದ ಬ್ಯಾಗ್ ಬಿಟ್ಟು ಹೋದ ಮಹಿಳೆ; ಬ್ಯಾಗ್ ಹಿಂದಿರುಗಿಸಿ ಮಾನವೀಯತೆ ಮೆರೆದ ಸಿಬ್ಬಂದಿ

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ