BMTC ಬಸ್​​ ನಿಲ್ದಾಣದಲ್ಲಿ ಡಿಜಿಟಲ್​ ಬೋರ್ಡ್​​ ಅಳವಡಿಕೆ; ಇಲ್ಲಿದೆ ಮಾಹಿತಿ

ಬಸ್ ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಯೋಜನೆಯು ದೀರ್ಘಕಾಲದಿಂದ ಬಾಕಿ ಉಳಿದಿದೆ. ನಿರ್ಭಯಾ ಯೋಜನೆ ಅಡಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗುತ್ತಿದೆ ಎಂದು ಮುಖ್ಯ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ ಹೇಳಿದರು.

BMTC ಬಸ್​​ ನಿಲ್ದಾಣದಲ್ಲಿ ಡಿಜಿಟಲ್​ ಬೋರ್ಡ್​​ ಅಳವಡಿಕೆ; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
|

Updated on: Nov 13, 2023 | 11:42 AM

ಬೆಂಗಳೂರು ನ.13: ನಗರದಾದ್ಯಂತ ಇರುವ ಐನೂರಕ್ಕೂ ಹೆಚ್ಚು ಬಿಎಂಟಿಸಿ (BMTC) ಬಸ್ ತಂಗುದಾಣಗಳಲ್ಲಿ ಸ್ವಯಂಚಾಲಿತ ಡಿಜಿಟಲ್ ಬೋರ್ಡ್‌ಗಳನ್ನು (Digital Boards) ಅಳವಡಿಸಲಾಗಿದೆ. ಆಯ್ದ ಬಸ್ ತಂಗುದಾಣಗಳಲ್ಲಿ ಮಾತ್ರ ಈ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗಿದ್ದು, ಇನ್ನೂ ಕೆಲವು ತಂಗುದಾಣಗಳಲ್ಲಿ ಅಳವಡಿಸುವ ಕಾರ್ಯ ನಡೆಯುತ್ತಿದೆ.

ಬಸ್ ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಯೋಜನೆಯು ದೀರ್ಘಕಾಲದಿಂದ ಬಾಕಿ ಉಳಿದಿದೆ. ನಿರ್ಭಯಾ ಯೋಜನೆ ಅಡಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗುತ್ತಿದೆ. ಈ ಡಿಜಿಟಲ್​ ಬೋರ್ಡ್​​ಗಳು ಬಿಎಂಟಿಸಿ ಬಸ್ ಮಾರ್ಗಗಳು, ಬಸ್ ನೋಂದಣಿ ಸಂಖ್ಯೆಗಳು, ಬಸ್‌ನ ಗಮ್ಯಸ್ಥಾನ ಮತ್ತು ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಆಗಮನದ ಅಂದಾಜು ಸಮಯವನ್ನು ತಿಳಿಸುತ್ತದೆ ಎಂದು ಮುಖ್ಯ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ ಹೇಳಿದರು.

ಇದನ್ನೂ ಓದಿ: ಡಕೋಟಾ ಎಕ್ಸ್​ಪ್ರೆಸ್​: ಈ ವರ್ಷ ಮಾರ್ಗ ಮಧ್ಯೆದಲ್ಲೇ 1478 ಬಾರಿ ಕೆಟ್ಟು ನಿಂತ ಬಿಎಂಟಿಸಿ ಬಸ್​ಗಳು

ಡಿಜಿಟಲ್ ಬೋರ್ಡ್‌ಗಳು ಬಸ್‌ಗಳಲ್ಲಿ ನೈಜ-ಸಮಯದ ಡೇಟಾವನ್ನು ಒದಗಿಸುತ್ತವೆ. ಸುಮಾರು 40 ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. ವಿದ್ಯುತ್ ಕಾಮಗಾರಿ ನಡೆಯುತ್ತಿದ್ದು, ಈ ವಾರದಲ್ಲಿ ಪೂರ್ಣಗೊಳ್ಳಲಿದೆ. ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲು ಅಗತ್ಯವೆಂದರೆ ವಿದ್ಯುತ್ ಸರಬರಾಜು. ಆದರೆ ಕೆಲವು ತಂಗುದಾಣದಲ್ಲಿ ವಿದ್ಯುತ್​ ಸರಬರಾಜು ಇಲ್ಲದ ಕಾರಣ ಅಳವಡಿಸಲು ಸಾಧ್ಯವಾಗುತ್ತಿಲ್ಲ ಎಂದರು.

ಸ್ಮಾರ್ಟ್‌ಫೋನ್ ಹೊಂದಿರುವವರು ಮತ್ತು ನಮ್ಮ ಬಿಎಂಟಿಸಿ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವವರು ಈ ಎಲ್ಲಾ ವಿವರಗಳನ್ನು ಫೋನ್‌ನಲ್ಲಿ ಪಡೆಯಬಹುದಾದರೂ, ಹೆಚ್ಚಿನ ಪ್ರಯಾಣಿಕರು ಭೌತಿಕ ಬೋರ್ಡ್‌ಗಳನ್ನೇ ನೋಡುತ್ತಾರೆ. ಇದರಿಂದಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಂಗಲ್ ಆಗಿರೋನೇ ಸಿಂಹ: ಅಸಲಿ ಆಟ ತೋರಿಸಲು ರೆಡಿಯಾದ ಲಾಯರ್ ಜಗದೀಶ್
ಸಿಂಗಲ್ ಆಗಿರೋನೇ ಸಿಂಹ: ಅಸಲಿ ಆಟ ತೋರಿಸಲು ರೆಡಿಯಾದ ಲಾಯರ್ ಜಗದೀಶ್
ಮನೆಯ ಬಲೆಯೊಳಗೆ ಸಿಕ್ಕಿಬಿದ್ದ 7 ಅಡಿ ಉದ್ದದ ಹಾವು!
ಮನೆಯ ಬಲೆಯೊಳಗೆ ಸಿಕ್ಕಿಬಿದ್ದ 7 ಅಡಿ ಉದ್ದದ ಹಾವು!
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಹಲವೆಡೆ ವಾಹನ ಸಂಚಾರ ಸ್ಥಗಿತ
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಹಲವೆಡೆ ವಾಹನ ಸಂಚಾರ ಸ್ಥಗಿತ
ಚೈತ್ರಾಗೆ ನೀನು ರನ್ನ, ಚಿನ್ನ, ಚಂದ್ರ ಅಂದ್ರೆ ಮುಗೀತು: ಸುರೇಶ್ ಲೆಕ್ಕಾಚಾರ
ಚೈತ್ರಾಗೆ ನೀನು ರನ್ನ, ಚಿನ್ನ, ಚಂದ್ರ ಅಂದ್ರೆ ಮುಗೀತು: ಸುರೇಶ್ ಲೆಕ್ಕಾಚಾರ
Namma Metro: ಹಸಿರು ಮಾರ್ಗದ ನಾಗಸಂದ್ರ, ಮಾದಾವರ ನಮ್ಮ ಮೆಟ್ರೋ ರೆಡಿ
Namma Metro: ಹಸಿರು ಮಾರ್ಗದ ನಾಗಸಂದ್ರ, ಮಾದಾವರ ನಮ್ಮ ಮೆಟ್ರೋ ರೆಡಿ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ