AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆಗೆ KSRTC, BMTC ಬಸ್‌ಗಳನ್ನು ಅಲಂಕರಿಸಲು ಪ್ರತಿ ಬಸ್​ಗೆ ಕೇವಲ 100 ರೂ, ಸಿಬ್ಬಂದಿ ಅಸಮಾಧಾನ

ಇಂದು ಆಯುಧ ಪೂಜೆ ಹಿನ್ನೆಲೆ ಸಾರಿಗೆ ನಿಗಮದಿಂದ 1 ಬಸ್‌ಗೆ ಕೇವಲ ₹100 ನೀಡಲಾಗಿದೆ. ಆದ್ರೆ 100 ರೂ.ಗೆ ಬಸ್ಗಳನ್ನು ಸಿಂಗರಿಸಿ ಪೂಜೆ ಮಾಡಲು ಅಸಾಧ್ಯ ಎಂದು ಸಿಬ್ಬಂದಿ ಅಸಮಾಧಾನ ಹೊರ ಹಾಕಿದ್ದಾರೆ.

ಆಯುಧ  ಪೂಜೆಗೆ KSRTC, BMTC ಬಸ್‌ಗಳನ್ನು ಅಲಂಕರಿಸಲು ಪ್ರತಿ ಬಸ್​ಗೆ ಕೇವಲ 100 ರೂ, ಸಿಬ್ಬಂದಿ ಅಸಮಾಧಾನ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Oct 14, 2021 | 9:18 AM

Share

ಬೆಂಗಳೂರು: ಅಕ್ಟೋಬರ್ 14, ಇಂದು ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಜನ ತಮ್ಮ ತಮ್ಮ ವಾಹನಗಳನ್ನು ಸ್ವಚ್ಛಗೊಳಿಸಿ ಪೂಜೆ ಮಾಡುತ್ತಿದ್ದಾರೆ. ಆದ್ರೆ KSRTC, BMTC ಬಸ್‌ಗೆ ಪೂಜೆ ಮಾಡಲು ತಲಾ ಬಸ್ಗೆ ಕೇವಲ 100 ರೂ ನೀಡಲಾಗಿದೆ. ಹೀಗಾಗಿ 100 ರೂನಲ್ಲಿ ಬಸ್ ಪೂಜೆ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಸಿಬ್ಬಂದಿ ಇದ್ದಾರೆ.

ಇಂದು ಆಯುಧ ಪೂಜೆ ಹಿನ್ನೆಲೆ ಸಾರಿಗೆ ನಿಗಮದಿಂದ 1 ಬಸ್‌ಗೆ ಕೇವಲ ₹100 ನೀಡಲಾಗಿದೆ. ಆದ್ರೆ 100 ರೂ.ಗೆ ಬಸ್ಗಳನ್ನು ಸಿಂಗರಿಸಿ ಪೂಜೆ ಮಾಡಲು ಅಸಾಧ್ಯ ಎಂದು ಸಿಬ್ಬಂದಿ ಅಸಮಾಧಾನ ಹೊರ ಹಾಕಿದ್ದಾರೆ. 100 ರೂಗೆ ಏನು ಮಾಡುವುದಕ್ಕೆ ಆಗುತ್ತೆ. ಬಸ್ಗೆ ಹೇಗೆ ಪೂಜೆ ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಸಂಸ್ಥೆಯ ಕಾರ್ ಮತ್ತು ಜೀಪ್ ಪೂಜೆ ಮಾಡೋಕೆ 40 ರೂಪಾಯಿ ಕೊಟ್ಟಿದ್ದಾರೆ. ಈ ಬಗ್ಗೆ ಕೇಳಿದ್ರೆ ಪೂಜೆ ಮಾಡಬಹುದು ಮಾಡಿ ಎಂದು ಹೇಳುತ್ತಿದ್ದಾರೆ.

100 ರೂಗೆ ಎರಡು ಬಾಳೆಕಂದು ಕೂಡಾ ಬರೋಲ್ಲ. ಸ್ವಂತ ಖರ್ಚಿನಲ್ಲಿ ಪೂಜೆ ಮಾಡೋಣ ಅಂದ್ರೂ ಆಗುತ್ತಿಲ್ಲ. ಕೊರೊನಾ ಹಿನ್ನೆಲೆ ಕಳೆದ ಎರಡು ತಿಂಗಳಿನಿಂದ ಸಾರಿಗೆ ನೌಕರರಿಗೆ ಪೂರ್ಣ ಸಂಬಳ ಸಹ ಕೊಡುತ್ತಿಲ್ಲ. ಕೊಡುವ ಅರ್ಧ ಸಂಬಳ ನಮಗೆ ಸಾಕಾಗ್ತಿಲ್ಲ ಎಂದು ಸಿಬ್ಬಂದಿ ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Ayudha Puja: ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ, ತುಂಬಿ ತುಳುಕುತ್ತಿವೆ ಮಾರುಕಟ್ಟೆಗಳು

Published On - 9:18 am, Thu, 14 October 21

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?