AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Ticket Fare: ಬಿಎಂಟಿಸಿ ಬಸ್​ ಟಿಕೆಟ್ ದರ ಹೆಚ್ಚಳ; ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್

BMTC Bus Ticket Rate; ಇಂಧನ ಬೆಲೆಯ ನಿರಂತರ ಏರಿಕೆ ಹಿನ್ನಲೆ ಇದೀಗ ಬಿಎಂಟಿಸಿ ಬಸ್​ ಟಿಕೆಟ್​ ದರ ಹೆಚ್ಚಿಸುವ ಮೂಲಕ ಪ್ರಯಾಣಿಕರಿಗೆ ಶಾಕ್​ ನೀಡಿದೆ.

BMTC Ticket Fare: ಬಿಎಂಟಿಸಿ ಬಸ್​ ಟಿಕೆಟ್ ದರ ಹೆಚ್ಚಳ; ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್
ಬಿಎಂಟಿಸಿ
TV9 Web
| Edited By: |

Updated on:Dec 30, 2022 | 9:49 AM

Share

ಬೆಂಗಳೂರು: ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿದೆ. ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದೆ. ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿದ್ದು, ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ.

ಮೊದಲು ಬಸ್ ಪಾಸ್ ದರ ಎಷ್ಟಿತ್ತು ಈಗ ಎಷ್ಟಿದೆ?

ವಜ್ರ ( ವೋಲ್ವೋ) ಪ್ರಸ್ತುತ ಮಾಸಿಕ ದರ 1428+ ಜಿಎಸ್ಟಿ 72 ಒಟ್ಟು 1500 ರೂಪಾಯಿಗಳಿತ್ತು, ಸದ್ಯ ಪರಿಷ್ಕೃತ ವಜ್ರ ಮಾಸಿಕ ಪಾಸಿನ ದರ 1714.29 ಪೈಸೆ + ಜಿಎಸ್ಟಿ 85.71= ಒಟ್ಟು 1800 ರೂಪಾಯಿಯಾಗಿದೆ.

ವಜ್ರ ವೋಲ್ವೋ ಪ್ರಸ್ತುತ ದೈನಿಕ ಪಾಸಿನ ದರ 95+ ಜಿಎಸ್ಟಿ 5 = 100 ರೂಪಾಯಿ ಇತ್ತು, ಪರಿಷ್ಕೃತ ದರ 114.29+ 5.21= 120 ರೂಪಾಯಿಗೆ ಹೆಚ್ಚಳವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 am, Fri, 30 December 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!