AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Ticket Fare: ಬಿಎಂಟಿಸಿ ಬಸ್​ ಟಿಕೆಟ್ ದರ ಹೆಚ್ಚಳ; ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್

BMTC Bus Ticket Rate; ಇಂಧನ ಬೆಲೆಯ ನಿರಂತರ ಏರಿಕೆ ಹಿನ್ನಲೆ ಇದೀಗ ಬಿಎಂಟಿಸಿ ಬಸ್​ ಟಿಕೆಟ್​ ದರ ಹೆಚ್ಚಿಸುವ ಮೂಲಕ ಪ್ರಯಾಣಿಕರಿಗೆ ಶಾಕ್​ ನೀಡಿದೆ.

BMTC Ticket Fare: ಬಿಎಂಟಿಸಿ ಬಸ್​ ಟಿಕೆಟ್ ದರ ಹೆಚ್ಚಳ; ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್
ಬಿಎಂಟಿಸಿ
TV9 Web
| Edited By: |

Updated on:Dec 30, 2022 | 9:49 AM

Share

ಬೆಂಗಳೂರು: ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿದೆ. ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದೆ. ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿದ್ದು, ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ.

ಮೊದಲು ಬಸ್ ಪಾಸ್ ದರ ಎಷ್ಟಿತ್ತು ಈಗ ಎಷ್ಟಿದೆ?

ವಜ್ರ ( ವೋಲ್ವೋ) ಪ್ರಸ್ತುತ ಮಾಸಿಕ ದರ 1428+ ಜಿಎಸ್ಟಿ 72 ಒಟ್ಟು 1500 ರೂಪಾಯಿಗಳಿತ್ತು, ಸದ್ಯ ಪರಿಷ್ಕೃತ ವಜ್ರ ಮಾಸಿಕ ಪಾಸಿನ ದರ 1714.29 ಪೈಸೆ + ಜಿಎಸ್ಟಿ 85.71= ಒಟ್ಟು 1800 ರೂಪಾಯಿಯಾಗಿದೆ.

ವಜ್ರ ವೋಲ್ವೋ ಪ್ರಸ್ತುತ ದೈನಿಕ ಪಾಸಿನ ದರ 95+ ಜಿಎಸ್ಟಿ 5 = 100 ರೂಪಾಯಿ ಇತ್ತು, ಪರಿಷ್ಕೃತ ದರ 114.29+ 5.21= 120 ರೂಪಾಯಿಗೆ ಹೆಚ್ಚಳವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 am, Fri, 30 December 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ