AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Ticket Fare: ಬಿಎಂಟಿಸಿ ಬಸ್​ ಟಿಕೆಟ್ ದರ ಹೆಚ್ಚಳ; ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್

BMTC Bus Ticket Rate; ಇಂಧನ ಬೆಲೆಯ ನಿರಂತರ ಏರಿಕೆ ಹಿನ್ನಲೆ ಇದೀಗ ಬಿಎಂಟಿಸಿ ಬಸ್​ ಟಿಕೆಟ್​ ದರ ಹೆಚ್ಚಿಸುವ ಮೂಲಕ ಪ್ರಯಾಣಿಕರಿಗೆ ಶಾಕ್​ ನೀಡಿದೆ.

BMTC Ticket Fare: ಬಿಎಂಟಿಸಿ ಬಸ್​ ಟಿಕೆಟ್ ದರ ಹೆಚ್ಚಳ; ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್
ಬಿಎಂಟಿಸಿ
Follow us
TV9 Web
| Updated By: Digi Tech Desk

Updated on:Dec 30, 2022 | 9:49 AM

ಬೆಂಗಳೂರು: ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿದೆ. ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದೆ. ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿದ್ದು, ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ.

ಮೊದಲು ಬಸ್ ಪಾಸ್ ದರ ಎಷ್ಟಿತ್ತು ಈಗ ಎಷ್ಟಿದೆ?

ವಜ್ರ ( ವೋಲ್ವೋ) ಪ್ರಸ್ತುತ ಮಾಸಿಕ ದರ 1428+ ಜಿಎಸ್ಟಿ 72 ಒಟ್ಟು 1500 ರೂಪಾಯಿಗಳಿತ್ತು, ಸದ್ಯ ಪರಿಷ್ಕೃತ ವಜ್ರ ಮಾಸಿಕ ಪಾಸಿನ ದರ 1714.29 ಪೈಸೆ + ಜಿಎಸ್ಟಿ 85.71= ಒಟ್ಟು 1800 ರೂಪಾಯಿಯಾಗಿದೆ.

ವಜ್ರ ವೋಲ್ವೋ ಪ್ರಸ್ತುತ ದೈನಿಕ ಪಾಸಿನ ದರ 95+ ಜಿಎಸ್ಟಿ 5 = 100 ರೂಪಾಯಿ ಇತ್ತು, ಪರಿಷ್ಕೃತ ದರ 114.29+ 5.21= 120 ರೂಪಾಯಿಗೆ ಹೆಚ್ಚಳವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 am, Fri, 30 December 22

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ