AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Ticket Fare: ಬಿಎಂಟಿಸಿ ಬಸ್​ ಟಿಕೆಟ್ ದರ ಹೆಚ್ಚಳ; ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್

BMTC Bus Ticket Rate; ಇಂಧನ ಬೆಲೆಯ ನಿರಂತರ ಏರಿಕೆ ಹಿನ್ನಲೆ ಇದೀಗ ಬಿಎಂಟಿಸಿ ಬಸ್​ ಟಿಕೆಟ್​ ದರ ಹೆಚ್ಚಿಸುವ ಮೂಲಕ ಪ್ರಯಾಣಿಕರಿಗೆ ಶಾಕ್​ ನೀಡಿದೆ.

BMTC Ticket Fare: ಬಿಎಂಟಿಸಿ ಬಸ್​ ಟಿಕೆಟ್ ದರ ಹೆಚ್ಚಳ; ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್
ಬಿಎಂಟಿಸಿ
TV9 Web
| Edited By: |

Updated on:Dec 30, 2022 | 9:49 AM

Share

ಬೆಂಗಳೂರು: ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿದೆ. ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದೆ. ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿದ್ದು, ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ.

ಮೊದಲು ಬಸ್ ಪಾಸ್ ದರ ಎಷ್ಟಿತ್ತು ಈಗ ಎಷ್ಟಿದೆ?

ವಜ್ರ ( ವೋಲ್ವೋ) ಪ್ರಸ್ತುತ ಮಾಸಿಕ ದರ 1428+ ಜಿಎಸ್ಟಿ 72 ಒಟ್ಟು 1500 ರೂಪಾಯಿಗಳಿತ್ತು, ಸದ್ಯ ಪರಿಷ್ಕೃತ ವಜ್ರ ಮಾಸಿಕ ಪಾಸಿನ ದರ 1714.29 ಪೈಸೆ + ಜಿಎಸ್ಟಿ 85.71= ಒಟ್ಟು 1800 ರೂಪಾಯಿಯಾಗಿದೆ.

ವಜ್ರ ವೋಲ್ವೋ ಪ್ರಸ್ತುತ ದೈನಿಕ ಪಾಸಿನ ದರ 95+ ಜಿಎಸ್ಟಿ 5 = 100 ರೂಪಾಯಿ ಇತ್ತು, ಪರಿಷ್ಕೃತ ದರ 114.29+ 5.21= 120 ರೂಪಾಯಿಗೆ ಹೆಚ್ಚಳವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 am, Fri, 30 December 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ