AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTCಯಿಂದ ತಡರಾತ್ರಿವರೆಗೆ ಫೀಡರ್ ಬಸ್ ಕಾರ್ಯಾಚರಣೆ

ಇದೀಗ ಮತ್ತೆ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮೆಟ್ರೋ ಸೇವೆ ವಿಸ್ತರಣೆ ಬೆನ್ನಲ್ಲೇ ಫೀಡರ್ ಬಸ್​ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲಾಗಿದೆ.

BMTCಯಿಂದ ತಡರಾತ್ರಿವರೆಗೆ ಫೀಡರ್ ಬಸ್ ಕಾರ್ಯಾಚರಣೆ
ಬಿಎಂಟಿಸಿ ಬಸ್
TV9 Web
| Edited By: |

Updated on:Nov 17, 2021 | 8:06 PM

Share

ಬೆಂಗಳೂರು: ಬಿಎಂಟಿಸಿ (BMTC) ಯಿಂದ ತಡರಾತ್ರಿವರೆಗೆ ಫೀಡರ್​ ಬಸ್ ಕಾರ್ಯಾಚರಣೆ ನಡೆಸಲಿದೆ. ತಡರಾತ್ರಿವರೆಗೂ ಮೆಟ್ರೋ ಫೀಡರ್ ಬಸ್ ಕಾರ್ಯಾಚರಣೆ ಮಾಡಲಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಮೆಟ್ರೋ ರೈಲು ಸೇವೆ ಒದಗಿಸಲಿದೆ. ಹೀಗಾಗಿ ಜನರಿಗೆ ಅನುಕೂಲವಾಗಲು ಫೀಡರ್ ಬಸ್​ ಸೇವೆ ಸಿಗಲಿದೆ.

ಕೊರೊನಾ ಸಾಂಕ್ರಾಮಿಕ ಬಳಿಕ ಮೆಟ್ರೋ ರೈಲು ಸೇವೆ ಅವಧಿ ಕಡಿತಗೊಳಿಸಲಾಗಿತ್ತು. ಇದೀಗ ಮತ್ತೆ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮೆಟ್ರೋ ಸೇವೆ ವಿಸ್ತರಣೆ ಬೆನ್ನಲ್ಲೇ ಫೀಡರ್ ಬಸ್​ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲಾಗಿದೆ.

ಕರ್ನಾಟಕದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ನ.18ರಿಂದ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಮೆಜೆಸ್ಟಿಕ್​ನಿಂದ 11:30ಕ್ಕೆ ಕೊನೆಯ ರೈಲು ಸಂಚರಿಸಲಿದೆ.

ಭಾನುವಾರ ಬೆಳಿಗ್ಗೆ ಒಂದು ತಾಸು ತಡವಾಗಿ, ಎಂದರೆ 7 ಗಂಟೆಯಿಂದ ಸೇವೆ ಆರಂಭವಾಗಲಿದೆ. ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ನವೆಂಬರ್ 18ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಕೊರೋನಾ ಅನ್​ಲಾಕ್ ಆದ ಬಳಿಕ ಹಂತಹಂತವಾಗಿ ನಮ್ಮ ಮೆಟ್ರೋ ಸೇವೆಯ ಅವಧಿ ವಿಸ್ತರಣೆಯಾಗಿತ್ತು. ಈವರೆಗೆ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸುತ್ತಿದ್ದವು.

ಇದನ್ನೂ ಓದಿ: Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ

ಇದನ್ನೂ ಓದಿ: ರಸ್ತೆ, ಮೆಟ್ರೋ, ಕೆರೆಗಳ ಅಭಿವೃದ್ಧಿ; ಮಿಷನ್ 2022 ಪ್ರಗತಿ ಪರಿಶೀಲನ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಸಲಹೆ

Published On - 7:54 pm, Wed, 17 November 21

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!