AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ

ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿ ಶಾಲೆಗಳಿಗೆ ಸಂದೇಶ ರವಾನೆಯಾಗಿತ್ತು. ಆ ಕುರಿತು ತನಿಖೆ ಕೈಗೊಂಡ ಪೊಲೀಸರಿಗೂ ಜರ್ಮನಿವರೆಗೂ ಐಪಿ ಅಡ್ರೆಸ್ ರೀಚ್ ಆಗಿತ್ತು. ಆ ಬಳಿಕ ಅಸಲಿ ಬೆದರಿಕೆ ಸಂದೇಶ ಕಳಿಸಿದವರ ಬಗ್ಗೆ ಗೊತ್ತಾಗಿರಲಿಲ್ಲ. ಇದೀಗ ಪುನಃ ಇಂತಹದ್ದೇ ಇ-ಮೇಲ್​ ಬಂದಿದೆ.

ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ
ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Dec 01, 2023 | 6:32 PM

Share

ಬೆಂಗಳೂರು, ಡಿ.01: ಬೆಂಗಳೂರಿನ ಶಾಲೆಗಳಿಗೆ ಇ-ಮೇಲ್ ಮೂಲಕ​​ ಬಾಂಬ್​​ ಬೆದರಿಕೆ ಸಂದೇಶ (Bomb Threat Message)ಕ್ಕೆ ಸಂಬಂಧಪಟ್ಟಂತೆ ‘ಬೆಂಗಳೂರು(Bengaluru) ಮಾತ್ರವಲ್ಲದೆ, ವಿದೇಶದಲ್ಲೂ ಶಾಲೆಗಳಿಗೆ ಬೆದರಿಕೆ ಸಂದೇಶ ರವಾನೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ. ಎರಡು ತಿಂಗಳ ಹಿಂದೆಯಷ್ಟೇ ಮಲೇಷ್ಯಾ, ಜರ್ಮನಿ, ಟ್ರಿನಿಡಾಡ್​​ ದೇಶದ ಶಾಲೆಗಳಿಗೂ ಇ-ಮೇಲ್ ಬೆದರಿಕೆ ಸಂದೇಶವನ್ನು ದುಷ್ಕರ್ಮಿಗಳು ಹಾಕಿದ್ದರು.

ಐಪಿ ಅಡ್ರೆಸ್ ನೀಡುವಂತೆ ಬೀಬಲ್ ಕಂಪನಿಗೆ ಪೊಲೀಸರಿಂದ ಪತ್ರ

ಇನ್ನು ಈ ದುಷ್ಕರ್ಮಿಗಳು ಬೀಬಲ್. ಕಾಮ್ ಮೂಲಕ ಕೃತ್ಯ ಮಾಡಿದ ಹಿನ್ನಲೆ ಸದ್ಯ ಬೆಂಗಳೂರು ಪೊಲೀಸರು ಸೈಪ್ರಸ್ ದೇಶದ ಬೀಬಲ್. ಕಂಪನಿಗೆ ಐಪಿ ಅಡ್ರೆಸ್​ ನೀಡುವಂತೆ ಪತ್ರ ಬರೆದಿದ್ದಾರೆ. ಬೆಂಗಳೂರು  ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇ-ಮೇಲ್​ಗಳ ಐಪಿ ಅಡ್ರೆಸ್ ಜರ್ಮನಿಯಿಂದ ಬಂದಿರುವ ರೀತಿಯಲ್ಲಿ ಮಾಹಿತಿ ಬಂದಿದ್ದು,  ಜರ್ಮನಿಯಲ್ಲಿ ಕೂತು ಮೇಲ್ ಕಳಿಸಿರುವ ರೀತಿಯಲ್ಲಿ ಸಂದೇಶ ಬಂದಿದೆ. ಆದರೆ, ಈ ಬಗ್ಗೆ ಬೆಂಗಳೂರು ಪೊಲೀಸರು ಅನುಮಾನ ಹೊಂದಿದ್ದು, ಬೇರೆಡೆ ಎಲ್ಲೋ ಕುಳಿತು ಹ್ಯಾಕ್ ಮಾಡಿ ಮೇಲ್ ಸಂದೇಶ ರವಾನೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವೆಲ್ಲಾ ಸ್ಕೂಲ್? ಇಲ್ಲಿದೆ ಪಟ್ಟಿ

ಈ ಹಿಂದೆ ಕೂಡ ಜರ್ಮನಿ ಐಪಿ ಅಡ್ರೆಸ್​ನಿಂದ ಬಂದಿತ್ತು ಸಂದೇಶ

ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿ ಶಾಲೆಗಳಿಗೆ ಸಂದೇಶ ರವಾನೆಯಾಗಿತ್ತು. ಆ ಕುರಿತು ತನಿಖೆ ಕೈಗೊಂಡ ಪೊಲೀಸರಿಗೂ ಜರ್ಮನಿವರೆಗೂ ಐಪಿ ಅಡ್ರೆಸ್ ರೀಚ್ ಆಗಿತ್ತು. ಆ ಬಳಿಕ ಅಸಲಿ ಬೆದರಿಕೆ ಸಂದೇಶ ಕಳಿಸಿದವರ ಬಗ್ಗೆ ಗೊತ್ತಾಗಿರಲಿಲ್ಲ. ಇದೀಗ ಪುನಃ ಇಂತಹದ್ದೇ ಇ-ಮೇಲ್​ ಬಂದಿದ್ದು, ಈ ಬಾರಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Fri, 1 December 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​