AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಬೆಂಗಳೂರಿನ ಪ್ರತಿಷ್ಠಿತ ಶಾಂಗ್ರೀಲಾ ಹೋಟೆಲ್​ಗೆ ಬಾಂಬ್ ಬೆದರಿಕೆ

Bomb Threat to Hotel Shangri La; ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಶಾಂಗ್ರೀಲಾಗೆ ಶುಕ್ರವಾರ ರಾತ್ರಿ ಬಾಂಬ್ ದಾಳಿ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಹೋಟೆಲ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ‌ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Bomb Threat: ಬೆಂಗಳೂರಿನ ಪ್ರತಿಷ್ಠಿತ ಶಾಂಗ್ರೀಲಾ ಹೋಟೆಲ್​ಗೆ ಬಾಂಬ್ ಬೆದರಿಕೆ
ಸಾಂದರ್ಭಿಕ ಚಿತ್ರ
Jagadisha B
| Updated By: ವಿವೇಕ ಬಿರಾದಾರ|

Updated on:Aug 12, 2023 | 8:05 AM

Share

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ (Bangalore) ಪ್ರತಿಷ್ಠಿತ ಹೋಟೆಲ್ ಶಾಂಗ್ರೀಲಾಗೆ (Shangri-La Hotel) ಶುಕ್ರವಾರ ರಾತ್ರಿ ಬಾಂಬ್ ದಾಳಿ ಬೆದರಿಕೆ (Bomb Threat) ಇ-ಮೇಲ್ ಸಂದೇಶ ಬಂದಿದೆ. luisamaclare@proton.me ಎಂಬ ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದೆ. ಹೋಟೆಲ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ‌ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಹೋಟೆಲ್‌ನಲ್ಲಿ ತಪಾಸಣೆ ಸಹ ನಡೆಸಲಾಗುತ್ತಿದೆ. ಬೆಂಗಳೂರು ಮಾತ್ರವಲ್ಲದೇ ದೇಶದ ಹಲವೆಡೆ ಇರುವ ಶಾಂಗ್ರಿಲಾ ಹೋಟೆಲ್‌ಗಳ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದಿರುವುದಾಗಿ ದೂರುದಾರ ತಿಳಿಸಿದ್ದಾರೆ. ಸಾಮೂಹಿಕವಾಗಿ ಸಂದೇಶ ಕಳುಹಿಸಿ ಹೋಟೆಲ್‌ನವರಿಗೆ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗುತ್ತಿದೆ.

ಹಣಕ್ಕೆ ಬೇಡಿಕೆ

ನಿಮ್ಮ ಹೋಟೆಲ್‌ನಲ್ಲಿ ಬಾಂಬ್ ಇರಿಸಿ ಸ್ಫೋಟಿಸಲಾಗುವುದು. ಹೀಗೆ ಮಾಡಬಾರದೆಂದರೆ, 10 ಸಾವಿರ ಡಾಲರ್ (3 8.29 ಲಕ್ಷ) ಹಣ ನೀಡಿ ಎಂಬುದಾಗಿ ಆರೋಪಿಗಳು ಇಂಗ್ಲಿಷ್ ಮತ್ತು ಚೈನಿಸ್ ಭಾಷೆಗಳಲ್ಲಿ ಇಮೇಲ್​ ಸಂದೇಶ ಕಳುಹಿಸಿದ್ದಾರೆ.  ಯಾರೋ ಕಿಡಿಗೇಡಿಗಳು, ನಕಲಿ ಇ-ಮೇಲ್ ಸೃಷ್ಟಿಸಿದ್ದಾರೆ. ಅದರ ಮೂಲಕ ಸಾಮೂಹಿಕವಾಗಿ ಎಲ್ಲ ಹೋಟೆಲ್‌ಗಳಿಗೂ ಇ-ಮೇಲ್ ಕಳುಹಿಸಿ ಬೆದರಿಕೆಯೊಡ್ತಿದ್ದಾರೆ. ತಾಂತ್ರಿಕ ಪುರಾವೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್​​ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Fri, 11 August 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!