AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್! ಅನೇಕರ ಬಿಪಿಎಲ್ ಕಾರ್ಡ್ ರದ್ದು

ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೆ ಈಗ ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. ಅಲ್ಲದೆ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಲೂ ಕಾರ್ಡ್ ರದ್ದುಗೊಳಿಸಲಾಗುತ್ತಿದೆ.

ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್! ಅನೇಕರ ಬಿಪಿಎಲ್ ಕಾರ್ಡ್ ರದ್ದು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 03, 2021 | 8:09 AM

Share

ಬೆಂಗಳೂರು: ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್ ಸಿಕ್ಕಿದೆ. ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. 3 ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯ ₹1.28 ಲಕ್ಷವಿದ್ದರೆ BPL ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೀಗ ಬೈಕ್, ಫ್ರಿಡ್ಜ್, ಟಿವಿ ಇದ್ದರೂ BPL ಕಾರ್ಡ್ ರದ್ದು ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ನಡೆ ವಿಪಕ್ಷಗಳ‌ ಕೆಂಗಣ್ಣಿಗೆ ಗುರಿಯಾಗಿದೆ.

ಬಡತನ ರೇಖೆಗಿಂತ ಕೆಳಗಿರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತೆ. ಬಿಪಿಎಲ್ ಪಡಿತರು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೆ ಈಗ ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. ಅಲ್ಲದೆ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಲೂ ಕಾರ್ಡ್ ರದ್ದುಗೊಳಿಸಲಾಗುತ್ತಿದೆ.

ಈ ಹಿಂದೆ ಬೆಳಗಾವಿಯಲ್ಲಿ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಟಿವಿ, ಬೈಕು, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುತ್ತದೆ. ಇಂಥವರು ತಮ್ಮ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಮಾರ್ಚ್ ಅಂತ್ಯದ ವರೆಗೆ ಸಮಯ ಇದೆ ಎಂದು ಘೋಷಿಸಿದ್ದರು. ಸದ್ಯ ಈಗ ಕೆಲವರು ಕಾರ್ಡ್ ರದ್ದುಗೊಳಿಸುತ್ತಿದ್ದು ಜನ ಸಾಮಾನ್ಯರು ಚಿಂತೆ ಮಾಡುವಂತಾಗಿದೆ.

ಇದನ್ನೂ ಓದಿ: BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ

Published On - 8:09 am, Fri, 3 September 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ