AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಕೊಂಬೆ ಬಿದ್ದು ಬೆಂಗಳೂರು ದಕ್ಷಿಣ ಡಿಸಿಪಿ ಕಾರು ಜಖಂ

ಮರದ ಕೊಂಬೆ ಬಿದ್ದು ಬೆಂಗಳೂರು ದಕ್ಷಿಣ ಡಿಸಿಪಿ ಕಾರು ಜಖಂಗೊಂಡಿರುವ ಘಟನೆ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿ ಬಳಿ ನಡೆದಿದೆ.

ಮರದ ಕೊಂಬೆ ಬಿದ್ದು ಬೆಂಗಳೂರು ದಕ್ಷಿಣ ಡಿಸಿಪಿ ಕಾರು ಜಖಂ
ಜಖಂಗೊಂಡಿರುವ ಕಾರು
TV9 Web
| Edited By: ವಿವೇಕ ಬಿರಾದಾರ|

Updated on:Sep 04, 2022 | 2:28 PM

Share

ಬೆಂಗಳೂರು: ಮರದ ಕೊಂಬೆ ಬಿದ್ದು ಬೆಂಗಳೂರು (Bengaluru) ದಕ್ಷಿಣ ಡಿಸಿಪಿ (DCP) ಕಾರು ಜಖಂಗೊಂಡಿರುವ ಘಟನೆ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿ ಬಳಿ ನಡೆದಿದೆ. ಅದೃಷ್ಟವಶಾತ್​​ ಕಾರು ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಕಾರಿನಲ್ಲಿ ಬಂದು ಕಚೇರಿ ಒಳಗೆ ತೆರಳಿದ್ದರು. ಆದರೆ ಕಾರು ಚಾಲಕ ಕಾರಿನಲ್ಲೇ ಇದ್ದರು.

ಈ ವೇಳೆ ಕಾರು ಚಾಲಕನಿಗೆ ಫೋನ್​ ಕರೆ ಬಂದ ಹಿನ್ನೆಲೆ ಕಾರಿನಿಂದ ಹೊರ ಬಂದಿದ್ದರು. ಚಾಲಕ ಹೊರ ಬರುವ ತಡ ಕಚೇರಿ ಮುಂಭಾಗದಲ್ಲೇ ಇರುವ ಬೃಹರ್ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದ್ದೆ. ಇದರಿಂದ ಚಾಲಕ ಪ್ರಾಣಾಪಯದಿಂದ ಪಾರಾಗಿದ್ದಾರೆ.

ಡಿಸಿಪಿ ಕೃಷ್ಣಕಾಂತ್ ಕಚೇರಿ ಒಳಗೆ ತೆರಳಿ 5 ನಿಮಿಷದಲ್ಲೇ ಕಾರಿನ ಮೇಲೆ ಮರದ ಕೊಂಬೆ ಬಿದ್ದಿದೆ. ಚಾಲಕನಿಗೆ ಕಾಲ್ ಬರುವುದು ತಡವಾಗಿದ್ದರೆ ಕಾರ್ ಚಾಲಕನ ಮೇಲೆ ಮರಬಿದ್ದು ಸಾವು ನೋವು ಸಂಭವಿಸುತಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Sun, 4 September 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು