AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yeshasvini Scheme: ಯಶಸ್ವಿನಿ ಆರೋಗ್ಯ ಯೋಜನೆಗೆ ಮರುಜೀವ ತುಂಬಿದ ಸಿಎಂ ಬೊಮ್ಮಾಯಿ: ಹರೀಶ್ ಬಿಜ್ಜೂರ್ ಸಂತಸ

Karnataka State Budget 2022-23: ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಮರುಜಾರಿಗೊಳಿಸುವ ಆಶಯ ವ್ಯಕ್ತಪಡಿಸಿರುವುದಕ್ಕೆ ಖ್ಯಾತ ಅಂಕಣಕಾರ, ಖ್ಯಾತ ಬ್ರ್ಯಾಂಡ್​ ಸ್ಟ್ರಾಟೆಜಿಸ್ಟ್​ ಹರೀಶ್ ಬಿಜ್ಜೂರ್ ಸಂತೋಷ ವ್ಯಕ್ತಪಡಿಸಿದ್ದಾರೆ.

Yeshasvini Scheme: ಯಶಸ್ವಿನಿ ಆರೋಗ್ಯ ಯೋಜನೆಗೆ ಮರುಜೀವ ತುಂಬಿದ ಸಿಎಂ ಬೊಮ್ಮಾಯಿ: ಹರೀಶ್ ಬಿಜ್ಜೂರ್ ಸಂತಸ
ಯಶಸ್ವಿನಿ ಆರೋಗ್ಯ ಯೋಜನೆಗೆ ಮರುಜೀವ ತುಂಬಿದ ಸಿಎಂ ಬೊಮ್ಮಾಯಿ: ಹರೀಶ್ ಬಿಜ್ಜೂರ್ ಸಂತಸ
TV9 Web
| Edited By: ಸಾಧು ಶ್ರೀನಾಥ್​|

Updated on: Mar 04, 2022 | 5:59 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ತಮ್ಮ ಅಧಿಕಾರಾವಧಿಯ 9ನೇ ತಿಂಗಳಲ್ಲಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ತಮ್ಮ ಚೊಚ್ಚಲ ಬಜೆಟ್​ ಮಂಡನೆ ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ಹಿಂದಿನ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು (Yeshasvini Health Scheme) ಮತ್ತೆ ಜಾರಿಗೊಳಿಸಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಯೋಜನೆ ಹಳೆಯದೇ ಆದರೂ ಅದರ ಮಹತ್ವವನ್ನು ಮನಗಂಡು ಬಸವರಾಜ ಬೊಮ್ಮಾಯಿ ಅದಕ್ಕೆ ಮರುಜೀವ ತುಂಬಿರುವುದು ಶ್ಲಾಘನೀಯವಾಗಿದೆ. ಇದಕ್ಕೆ ಎಲ್ಲೆಡೆಯಿಂದ ಪ್ರಶಂಸೆಯೂ ದಕ್ಕಿದೆ.

ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಮರುಜಾರಿಗೊಳಿಸುವ ಆಶಯ ವ್ಯಕ್ತಪಡಿಸಿರುವುದಕ್ಕೆ ಖ್ಯಾತ ಅಂಕಣಕಾರ, ಖ್ಯಾತ ಬ್ರ್ಯಾಂಡ್​ ಸ್ಟ್ರಾಟೆಜಿಸ್ಟ್​ ಹರೀಶ್ ಬಿಜ್ಜೂರ್ (Harish Bijoor) ಸಂತೋಷ ವ್ಯಕ್ತಪಡಿಸಿದ್ದಾರೆ.

ಎಸ್​ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ 2002ರಲ್ಲಿ ಜಾರಿಗೆ ತಂದಿದ್ದ ಯೋಜನೆಯಿದು. ಅಮೂಲ್ಯ ಯೋಜನೆ ಇದಾಗಿತ್ತು. ಇಂದು ಕರ್ನಾಟಕ ರಾಜ್ಯ ಬಜೆಟ್​ ಮಂಡನೆ ವೇಳೆ Yeshasvini Cooperative Farmers Health Care Scheme (ಯಶಸ್ವಿನಿ ಆರೋಗ್ಯ ಯೋಜನೆ) ಮರುಜಾರಿಗೆ ತಂದಿರುವುದು ನನಗೆ ಸಂತೋಷವಾಗಿದೆ ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಹರೀಶ್ ಬಿಜ್ಜೂರ್ ಟ್ವೀಟ್ ಸಾರಾಂಶ ಇಲ್ಲಿದೆ:

iTWEET: I am glad to see the Yeshasvini Cooperative Farmers Health Care Scheme relaunched in Karnataka under the State Budget announced today! This was an #SMKrishna contribution to the State as far back as 2002! A valuable one! #KarnatakaBudget2022 #Yashashvini #karnatakabudget

Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!