AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yeshasvini Scheme: ಯಶಸ್ವಿನಿ ಆರೋಗ್ಯ ಯೋಜನೆಗೆ ಮರುಜೀವ ತುಂಬಿದ ಸಿಎಂ ಬೊಮ್ಮಾಯಿ: ಹರೀಶ್ ಬಿಜ್ಜೂರ್ ಸಂತಸ

Karnataka State Budget 2022-23: ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಮರುಜಾರಿಗೊಳಿಸುವ ಆಶಯ ವ್ಯಕ್ತಪಡಿಸಿರುವುದಕ್ಕೆ ಖ್ಯಾತ ಅಂಕಣಕಾರ, ಖ್ಯಾತ ಬ್ರ್ಯಾಂಡ್​ ಸ್ಟ್ರಾಟೆಜಿಸ್ಟ್​ ಹರೀಶ್ ಬಿಜ್ಜೂರ್ ಸಂತೋಷ ವ್ಯಕ್ತಪಡಿಸಿದ್ದಾರೆ.

Yeshasvini Scheme: ಯಶಸ್ವಿನಿ ಆರೋಗ್ಯ ಯೋಜನೆಗೆ ಮರುಜೀವ ತುಂಬಿದ ಸಿಎಂ ಬೊಮ್ಮಾಯಿ: ಹರೀಶ್ ಬಿಜ್ಜೂರ್ ಸಂತಸ
ಯಶಸ್ವಿನಿ ಆರೋಗ್ಯ ಯೋಜನೆಗೆ ಮರುಜೀವ ತುಂಬಿದ ಸಿಎಂ ಬೊಮ್ಮಾಯಿ: ಹರೀಶ್ ಬಿಜ್ಜೂರ್ ಸಂತಸ
TV9 Web
| Updated By: ಸಾಧು ಶ್ರೀನಾಥ್​|

Updated on: Mar 04, 2022 | 5:59 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ತಮ್ಮ ಅಧಿಕಾರಾವಧಿಯ 9ನೇ ತಿಂಗಳಲ್ಲಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ತಮ್ಮ ಚೊಚ್ಚಲ ಬಜೆಟ್​ ಮಂಡನೆ ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ಹಿಂದಿನ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು (Yeshasvini Health Scheme) ಮತ್ತೆ ಜಾರಿಗೊಳಿಸಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಯೋಜನೆ ಹಳೆಯದೇ ಆದರೂ ಅದರ ಮಹತ್ವವನ್ನು ಮನಗಂಡು ಬಸವರಾಜ ಬೊಮ್ಮಾಯಿ ಅದಕ್ಕೆ ಮರುಜೀವ ತುಂಬಿರುವುದು ಶ್ಲಾಘನೀಯವಾಗಿದೆ. ಇದಕ್ಕೆ ಎಲ್ಲೆಡೆಯಿಂದ ಪ್ರಶಂಸೆಯೂ ದಕ್ಕಿದೆ.

ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಮರುಜಾರಿಗೊಳಿಸುವ ಆಶಯ ವ್ಯಕ್ತಪಡಿಸಿರುವುದಕ್ಕೆ ಖ್ಯಾತ ಅಂಕಣಕಾರ, ಖ್ಯಾತ ಬ್ರ್ಯಾಂಡ್​ ಸ್ಟ್ರಾಟೆಜಿಸ್ಟ್​ ಹರೀಶ್ ಬಿಜ್ಜೂರ್ (Harish Bijoor) ಸಂತೋಷ ವ್ಯಕ್ತಪಡಿಸಿದ್ದಾರೆ.

ಎಸ್​ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ 2002ರಲ್ಲಿ ಜಾರಿಗೆ ತಂದಿದ್ದ ಯೋಜನೆಯಿದು. ಅಮೂಲ್ಯ ಯೋಜನೆ ಇದಾಗಿತ್ತು. ಇಂದು ಕರ್ನಾಟಕ ರಾಜ್ಯ ಬಜೆಟ್​ ಮಂಡನೆ ವೇಳೆ Yeshasvini Cooperative Farmers Health Care Scheme (ಯಶಸ್ವಿನಿ ಆರೋಗ್ಯ ಯೋಜನೆ) ಮರುಜಾರಿಗೆ ತಂದಿರುವುದು ನನಗೆ ಸಂತೋಷವಾಗಿದೆ ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಹರೀಶ್ ಬಿಜ್ಜೂರ್ ಟ್ವೀಟ್ ಸಾರಾಂಶ ಇಲ್ಲಿದೆ:

iTWEET: I am glad to see the Yeshasvini Cooperative Farmers Health Care Scheme relaunched in Karnataka under the State Budget announced today! This was an #SMKrishna contribution to the State as far back as 2002! A valuable one! #KarnatakaBudget2022 #Yashashvini #karnatakabudget

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!