AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬಿಎಂಟಿಸಿ ಬಸ್​ನ ಬ್ರೇಕ್ ಫೇಲ್ ಆಗಿ ಅಪಘಾತ

BMTC Bus Accident: ಗೊರಗುಂಟೆ ಪಾಳ್ಯದಿಂದ ಹೆಬ್ಬಾಳಕ್ಕೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಬ್ರೇಕ್ ಫೈಲ್ ಆಗಿ ಅಪಘಾತಕ್ಕೆ ತುತ್ತಾಗಿದೆ. ಬ್ರೇಕ್ ಫೇಲ್ ಆದರೂ, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬಿಇಎಲ್ ಸರ್ಕಲ್ ಘಟನೆ ನಡೆದಿದೆ.

Bengaluru: ಬಿಎಂಟಿಸಿ ಬಸ್​ನ ಬ್ರೇಕ್ ಫೇಲ್ ಆಗಿ ಅಪಘಾತ
ಬ್ರೇಕ್ ಫೇಲ್ ಆಗಿ ಅಪಘಾತ
TV9 Web
| Edited By: |

Updated on:Oct 20, 2021 | 8:48 PM

Share

ಬೆಂಗಳೂರು: ಬಿಎಂಟಿಸಿ ಬಸ್​ನ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡಿವೈಡರ್ ಮೇಲಿದ್ದ ಮರಕ್ಕೆ ಬಸ್ ಗುದ್ದಿದೆ. ಬಸ್ ನಲ್ಲಿ ಇದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗೊರಗುಂಟೆ ಪಾಳ್ಯದಿಂದ ಹೆಬ್ಬಾಳಕ್ಕೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಬ್ರೇಕ್ ಫೈಲ್ ಆಗಿ ಅಪಘಾತಕ್ಕೆ ತುತ್ತಾಗಿದೆ. ಬ್ರೇಕ್ ಫೇಲ್ ಆದರೂ, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬಿಇಎಲ್ ಸರ್ಕಲ್ ಘಟನೆ ನಡೆದಿದೆ.

ಧಾರವಾಡ: ಬೈಕ್​ಗೆ ಡಿಕ್ಕಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿ ಜಿಲ್ಲೆಯ ಅಣ್ಣಿಗೇರಿ ಬಳಿ ಸರ್ಕಾರಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 6 ಪ್ರಯಾಣಿಕರಿಗೆ ಗಾಯ ಆಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವಲಗುಂದದಿಂದ ಗದಗಕ್ಕೆ ಹೊರಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದೆ. ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ ಆಗಿದೆ ಎಂದು ಹೇಳಲಾಗಿದೆ. ಬಸ್ ನಲ್ಲಿ 40 ಜನರ ಪ್ರಯಾಣ ಮಾಡುತ್ತಿದ್ದರು. ಉಳಿದ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿದುಬಂದಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧಾರವಾಡ: ಬೈಕ್​ಗೆ ಡಿಕ್ಕಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿ

ಇದನ್ನೂ ಓದಿ: ವಿಜಯಪುರದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ! ಭೀಕರ ಅಪಘಾತದಲ್ಲಿ ನಾಲ್ವರು ಮೃತ

Published On - 3:02 pm, Wed, 20 October 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ