AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಪುರಾಣ: ಆರೋಪಿ ಉಪ ತಹಶೀಲ್ದಾರ್​ಗೆ ಜಾಮೀನು ಸಿಕ್ತು

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಆರೋಪಿ ಉಪ ತಹಶೀಲ್ದಾರ್​ಗೆ ಜಾಮೀನು ಸಿಕ್ಕಿದೆ. ಪ್ರಕರಣದ ಸಂಬಂಧ 60 ದಿನವಾದರೂ ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಉಪ ತಹಶೀಲ್ದಾರ್‌ ಪಿ.ಎಸ್. ಮಹೇಶ್‌ಗೆ ಜಾಮೀನು ದೊರೆತಿದೆ.

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಪುರಾಣ: ಆರೋಪಿ ಉಪ ತಹಶೀಲ್ದಾರ್​ಗೆ ಜಾಮೀನು ಸಿಕ್ತು
ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಪುರಾಣ: ಆರೋಪಿ ಉಪ ತಹಶೀಲ್ದಾರ್​ಗೆ ಜಾಮೀನು ಸಿಕ್ತು
TV9 Web
| Edited By: |

Updated on:Jul 21, 2022 | 5:29 PM

Share

ಬೆಂಗಳೂರು: ಬೆಂಗಳೂರು ಜಿಲ್ಲಾಧಿಕಾರಿ (Bangalore DC) ಕಚೇರಿಯಲ್ಲಿ ಲಂಚಕ್ಕೆ (Bribe) ಬೇಡಿಕೆ ಇಟ್ಟ ಪ್ರಕರಣದಲ್ಲಿ ಆರೋಪಿ ಉಪ ತಹಶೀಲ್ದಾರ್​ಗೆ ಜಾಮೀನು (Bail) ಸಿಕ್ಕಿದೆ. ಪ್ರಕರಣದ ಸಂಬಂಧ 60 ದಿನವಾದರೂ ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಉಪ ತಹಶೀಲ್ದಾರ್‌ ಪಿ.ಎಸ್. ಮಹೇಶ್‌ಗೆ ಜಾಮೀನು ದೊರೆತಿದೆ. ಎಸಿಬಿ ವಿಶೇಷ ಕೋರ್ಟ್ ಆರೋಪಿಗೆ ಕಡ್ಡಾಯ ಜಾಮೀನು ಮಂಜೂರು ಮಾಡಿದೆ. 60 ದಿನಗಳಾದರೂ ದೋಷಾರೋಪ ಪಟ್ಟಿ ಸಲ್ಲಿಸದ ಎಸಿಬಿ (ACB) ಅಧಿಕಾರಿಗಳು ಬಂಧಿತರಿಗೆ ಪರೋಕ್ಷ ನೆರವು ನೀಡಿದ್ದಾರಾ ಎಂಬ ಅನುಮಾನ ಕಾಡತೊಡಗಿದೆ.

ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ

ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್​ ಎಂಡಿ ರಾಜೇಂದ್ರ ಚೋಳನ್​ಗೆ KSMS-CL ಎಂಡಿ ಹುದ್ದೆ ಹೆಚ್ಚುವರಿ ಹೊಣೆ, ಆಹಾರ ಇಲಾಖೆ ಆಯುಕ್ತೆ ಎಂ. ಕನಗವಲ್ಲಿ ಅವರಿಗೆ ಅಹಾರ ನಿಗಮದ ಎಂಡಿ ಹುದ್ದೆ ಹೆಚ್ಚುವರಿ ಹೊಣೆ ನೀಡಲಾಗಿದೆ.

Published On - 5:25 pm, Thu, 21 July 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್