AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸಾಲೆ ದೋಸೆ ಬೊಂಬಾಟ್ ಗುರು ಎಂದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್

Alex Ellis: ಪೋಲ್ ಪ್ರಶ್ನೆಯ ಥ್ರೆಡ್ ಜತೆ ಮಸಾಲೆ ದೋಸೆ ತಿನ್ನುತ್ತಿರುವ ವಿಡಿಯೊ ಪೋಸ್ಟ್ ಮಾಡಿದ ಎಲ್ಲಿಸ್ ಶೇ.92 ಟ್ವಿಟೀಗರು ಹೇಳಿದ್ದು ಸರಿ, ಕೈಯಿಂದ ತಿಂದರೆ ಹೆಚ್ಚು ರುಚಿ. ಮಸಾಲೆ ದೋಸೆ ಬೊಂಬಾಟ್ ಗುರು ಎಂದು ಕನ್ನಡದಲ್ಲಿ ಬರೆದು ಹಿಂದಿಯಲ್ಲಿ ಏಕ್ ಧಂ ಮಸ್ತ್ ಎಂದು ಬರೆದ್ದಿದ್ದಾರೆ.

ಮಸಾಲೆ ದೋಸೆ ಬೊಂಬಾಟ್ ಗುರು ಎಂದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್
ಅಲೆಕ್ಸ್ ಎಲ್ಲಿಸ್
TV9 Web
| Edited By: |

Updated on:Aug 05, 2021 | 4:26 PM

Share

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡುವ ಮುನ್ನ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದಿದ್ದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಮಸಾಲೆ ಬೊಂಬಾಟ್ ಗುರು ಎಂದು ಟ್ವೀಟ್ ಮಾಡಿದ್ದಾರೆ. ಬುಧವಾರ ಟ್ವಿಟರ್​​ನಲ್ಲಿ ದಕ್ಷಿಣ ಭಾರತೀಯರೇ ನಾಳೆ ನಾನು ದೋಸೆ ಹೇಗೆ ತಿನ್ನಬೇಕು ಎಂಬ ಪ್ರಶ್ನೆಯೊಂದಿಗೆ ಟ್ವಿಟರ್ ಪೋಲ್ ಮಾಡಿದ್ದರು. ಕೈಯಿಂದ ಎಂಬ ಪೋಲ್ ಆಯ್ಕೆಗೆ ಶೇ92ರಷ್ಟು ಮಂದಿ ಪ್ರತಿಕ್ರಿಯಿಸಿದ್ದರು.

ಗುರುವಾರ ಇದೇ ಪೋಲ್ ಪ್ರಶ್ನೆಯ ಥ್ರೆಡ್ ಜತೆ ಮಸಾಲೆ ದೋಸೆ ತಿನ್ನುತ್ತಿರುವ ವಿಡಿಯೊ ಪೋಸ್ಟ್ ಮಾಡಿದ ಎಲ್ಲಿಸ್ ಶೇ.92 ಟ್ವಿಟೀಗರು ಹೇಳಿದ್ದು ಸರಿ, ಕೈಯಿಂದ ತಿಂದರೆ ಹೆಚ್ಚು ರುಚಿ. ಮಸಾಲೆ ದೋಸೆ ಬೊಂಬಾಟ್ ಗುರು ಎಂದು ಕನ್ನಡದಲ್ಲಿ ಬರೆದು ಹಿಂದಿಯಲ್ಲಿ ಏಕ್ ಧಂ ಮಸ್ತ್ ಎಂದು ಬರೆದ್ದಿದ್ದಾರೆ.

ಇನ್ನೊಂದು ಟ್ವೀಟ್​​ನಲ್ಲಿ ಸ್ವಾದಿಷ್ಟ ಮೈಸೂರು ಮಸಾಲೆ ದೋಸೆ  ಬೆಂಗಳೂರಿಗೆ ಮೊದಲ ಭೇಟಿ ಆರಂಭ ಹೀಗೆ  ಎಂದು  ಫೋಟೊವೊಂದನ್ನು ಶೇರ್ ಮಾಡಿ ‘ಸಾಕ್ಕ್ಕತ್ ಆಗಿದೆ’  ಎಂದು ಬರೆದಿದ್ದಾರೆ.

ಇದರ ನಂತರ ಸಿಎಂ ಬೊಮ್ಮಾಯಿ ಅವರ ಜತೆಗಿನ ಭೇಟಿಯ ಫೋಟೊ ಶೇರ್ ಮಾಡಿದ ಎಲ್ಲಿಸ್,  ನಮಸ್ಕಾರ ಮುಖ್ಯಮಂತ್ರಿ ಅವರೆ ಎಂದು  ಕನ್ನಡದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ  ಓದಿ:  ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ: ಸಚಿವ ಸಂಪುಟ ರಚನೆ ಬಳಿಕ ಸಿಎಂ ಮೊದಲ ಮಾತು

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೇಂದ್ರದ ಮೋದಿ ಸರ್ಕಾರ ತಮಿಳುನಾಡನ್ನೇ ಬೆಂಬಲಿಸಲಿದೆ: ಅಣ್ಣಾಮಲೈ

(British High Commissioner to India Alex Ellis tweets in kannada About masala dosa)

Published On - 4:16 pm, Thu, 5 August 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ