AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳವಾಗಿ ಹುಟ್ಟುಹಬ್ಬ ಆಚರಣೆ; ಹಾರ, ತುರಾಯಿ, ಉಡುಗೊರೆ ತರಬೇಡಿ: ಬಿಎಸ್ ಯಡಿಯೂರಪ್ಪ ಮನವಿ

ಫೆಬ್ರವರಿ 27 ರಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆ ವಿಶೇಷ ರೀತಿಯಲ್ಲಿ ಬರ್ತ್‌ಡೇ ಆಚರಿಸಿಕೊಳ್ತಿಲ್ಲ ಎಂದು ಟ್ವೀಟ್ ಮೂಲಕ ಜನರಿಗೆ ತಿಳಿಸಿದ್ದಾರೆ.

ಸರಳವಾಗಿ ಹುಟ್ಟುಹಬ್ಬ ಆಚರಣೆ; ಹಾರ, ತುರಾಯಿ, ಉಡುಗೊರೆ ತರಬೇಡಿ: ಬಿಎಸ್ ಯಡಿಯೂರಪ್ಪ ಮನವಿ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on:Feb 26, 2022 | 6:36 PM

Share

ಬೆಂಗಳೂರು: ನನ್ನ ಹುಟ್ಟಿದ ದಿನವನ್ನು ನಾಳೆ (ಫೆಬ್ರವರಿ 27) ವಿಶೇಷ ರೀತಿಯಲ್ಲಿ ಆಚರಿಸಿಕೊಳ್ತಿಲ್ಲ. ಯಾರೂ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಫೆಬ್ರವರಿ 27 ರಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆ ವಿಶೇಷ ರೀತಿಯಲ್ಲಿ ಬರ್ತ್‌ಡೇ ಆಚರಿಸಿಕೊಳ್ತಿಲ್ಲ ಎಂದು ಟ್ವೀಟ್ ಮೂಲಕ ಜನರಿಗೆ ತಿಳಿಸಿದ್ದಾರೆ. ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ನೀವು ಇರುವ ಕಡೆಯೇ ಹುಟ್ಟುಹಬ್ಬದ ಶುಭಾಶಯ ಕೋರಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ನಾಳೆ ಮಾಜಿ ಸಿಎಂ ಯಡಿಯೂರಪ್ಪ ಹುಟ್ಟು ಹಬ್ಬ ಹಿನ್ನೆಲೆ, ಸಿದ್ದಗಂಗಾ ಶ್ರೀ ಉಪಸ್ಥಿತಿಯಲ್ಲಿ ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅಭಿಮಾನಿಗಳ ಬಳಗದಿಂದ ಉಚಿತ ಟ್ರ್ಯಾಕ್ಟರ್ ವಿತರಣೆ ಕಾರ್ಯ ನಡೆಯಲಿದೆ.

ಇದನ್ನೂ ಓದಿ: ಸಿನಿಮಾದಲ್ಲಿ ನಟಿಸಿದ ಬಿಎಸ್​ ಯಡಿಯೂರಪ್ಪ; ಮಾಜಿ ಮುಖ್ಯಮಂತ್ರಿ ಒಪ್ಪಿಕೊಂಡ ಆ ಕಥೆ ಯಾವುದು?

ಇದನ್ನೂ ಓದಿ: ಈಶ್ವರಪ್ಪ ಹೇಳಿಕೆ ಸೃಷ್ಟಿಸಿರುವ ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲಿಲ್ಲ

Published On - 6:33 pm, Sat, 26 February 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು