AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳವಾಗಿ ಹುಟ್ಟುಹಬ್ಬ ಆಚರಣೆ; ಹಾರ, ತುರಾಯಿ, ಉಡುಗೊರೆ ತರಬೇಡಿ: ಬಿಎಸ್ ಯಡಿಯೂರಪ್ಪ ಮನವಿ

ಫೆಬ್ರವರಿ 27 ರಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆ ವಿಶೇಷ ರೀತಿಯಲ್ಲಿ ಬರ್ತ್‌ಡೇ ಆಚರಿಸಿಕೊಳ್ತಿಲ್ಲ ಎಂದು ಟ್ವೀಟ್ ಮೂಲಕ ಜನರಿಗೆ ತಿಳಿಸಿದ್ದಾರೆ.

ಸರಳವಾಗಿ ಹುಟ್ಟುಹಬ್ಬ ಆಚರಣೆ; ಹಾರ, ತುರಾಯಿ, ಉಡುಗೊರೆ ತರಬೇಡಿ: ಬಿಎಸ್ ಯಡಿಯೂರಪ್ಪ ಮನವಿ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on:Feb 26, 2022 | 6:36 PM

Share

ಬೆಂಗಳೂರು: ನನ್ನ ಹುಟ್ಟಿದ ದಿನವನ್ನು ನಾಳೆ (ಫೆಬ್ರವರಿ 27) ವಿಶೇಷ ರೀತಿಯಲ್ಲಿ ಆಚರಿಸಿಕೊಳ್ತಿಲ್ಲ. ಯಾರೂ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಫೆಬ್ರವರಿ 27 ರಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆ ವಿಶೇಷ ರೀತಿಯಲ್ಲಿ ಬರ್ತ್‌ಡೇ ಆಚರಿಸಿಕೊಳ್ತಿಲ್ಲ ಎಂದು ಟ್ವೀಟ್ ಮೂಲಕ ಜನರಿಗೆ ತಿಳಿಸಿದ್ದಾರೆ. ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ನೀವು ಇರುವ ಕಡೆಯೇ ಹುಟ್ಟುಹಬ್ಬದ ಶುಭಾಶಯ ಕೋರಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ನಾಳೆ ಮಾಜಿ ಸಿಎಂ ಯಡಿಯೂರಪ್ಪ ಹುಟ್ಟು ಹಬ್ಬ ಹಿನ್ನೆಲೆ, ಸಿದ್ದಗಂಗಾ ಶ್ರೀ ಉಪಸ್ಥಿತಿಯಲ್ಲಿ ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅಭಿಮಾನಿಗಳ ಬಳಗದಿಂದ ಉಚಿತ ಟ್ರ್ಯಾಕ್ಟರ್ ವಿತರಣೆ ಕಾರ್ಯ ನಡೆಯಲಿದೆ.

ಇದನ್ನೂ ಓದಿ: ಸಿನಿಮಾದಲ್ಲಿ ನಟಿಸಿದ ಬಿಎಸ್​ ಯಡಿಯೂರಪ್ಪ; ಮಾಜಿ ಮುಖ್ಯಮಂತ್ರಿ ಒಪ್ಪಿಕೊಂಡ ಆ ಕಥೆ ಯಾವುದು?

ಇದನ್ನೂ ಓದಿ: ಈಶ್ವರಪ್ಪ ಹೇಳಿಕೆ ಸೃಷ್ಟಿಸಿರುವ ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲಿಲ್ಲ

Published On - 6:33 pm, Sat, 26 February 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ